AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PF Bonus Scheme: 20 ವರ್ಷಕ್ಕಿಂತ ಹೆಚ್ಚು ಕಾಲ ಭವಿಷ್ಯ ನಿಧಿ ಕಟ್ಟಿದ್ದರೆ ನೀವು ಬೋನಸ್ ಹಣ​ ಪಡೆಯಬಹುದು ಗೊತ್ತಾ? ಇಲ್ಲಿದೆ ಲೆಕ್ಕಾಚಾರ

ಇಲ್ಲೊಂದು ವಾಸ್ತವದ ದರ್ಶನವಾಗಬೇಕಿದೆ. ಎನಂದ್ರೆ ಕಳೆದ 2-3 ದಶಕಗಳಲ್ಲಿ ಉದ್ಯೋಗಿಗಳು ಒಂದು ಕಡೆ ನಿಲ್ಲುತ್ತಿಲ್ಲ. ತಿಂಗಳೊಂದಕ್ಕೆ ಎಂಬಂತೆ ಕೆಲಸ ಬಿಡುತ್ತಾ, ಮತ್ತೊಂದು-ಮಗದೊಂದು ಕಂಪನಿಗೆ ಜಂಪ್ ಆಗುತ್ತಿರುತ್ತಾರೆ. ಹೀಗಿರುವಾಗ ಬೋನಸ್ ಪಡೆಯಲು ಸುದೀರ್ಘವಾಗಿ 20 ವರ್ಷ ಉದ್ಯೋಗವನ್ನು ಪೂರೈಸುವುದು ಹಾಗಿರಲಿ. ಕನಿಷ್ಟ 5 ವರ್ಷ ಪೂರೈಸಿ ಬೋನಸ್ ಪಡೆಯುವುದು ಕಷ್ಟದ ಮಾತೇ ಸರಿ ಅಲ್ಲವಾ? ಆದರೆ ಇಲ್ಲೊಂದು ಸರಳೋಪಾಯವಿದೆ.

PF Bonus Scheme: 20 ವರ್ಷಕ್ಕಿಂತ ಹೆಚ್ಚು ಕಾಲ ಭವಿಷ್ಯ ನಿಧಿ ಕಟ್ಟಿದ್ದರೆ ನೀವು ಬೋನಸ್ ಹಣ​ ಪಡೆಯಬಹುದು ಗೊತ್ತಾ? ಇಲ್ಲಿದೆ ಲೆಕ್ಕಾಚಾರ
ಭವಿಷ್ಯ ನಿಧಿಯಿಂದ ನೀವು ಬೋನಸ್ ಹಣ​ ಪಡೆಯಬಹುದು! ಹೇಗೆ?
Follow us
ಸಾಧು ಶ್ರೀನಾಥ್​
|

Updated on:May 14, 2024 | 11:46 AM

ನಿವೃತ್ತಿಯ ನಂತರ ನಮ್ಮ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ನಮ್ಮ ಸಂಬಳದಲ್ಲಿ ಪ್ರತಿ ತಿಂಗಳು ಸ್ವಲ್ಪ ಮೊತ್ತ ಕಡಿತ ಆಗುತ್ತದೆ. ನೌಕರಿ ಮಾಡುವಾಗ ಕಡಿತವಾಗುವ ಮೊತ್ತವನ್ನು ನಾವು ನಿವೃತ್ತಿಯ ನಂತರ ಪಡೆಯಬಹುದು. ಆದರೆ ನೀವು ಇಲಾಖೆಯು ಸೂಚಿಸಿರುವ ಕೆಲವು ಷರತ್ತುಗಳನ್ನು ಪೂರೈಸಿದ್ದರೆ ನೀವು ಬರೋಬ್ಬರಿ 50,000 ರೂಪಾಯಿ ಬೋನಸ್ ಹಣವನ್ನು ಪಡೆಯುತ್ತೀರಿ. ಹಾಗಾದರೆ ಷರತ್ತುಗಳ ಬಗ್ಗೆ ತಿಳಿಯೋಣ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (Employees’ Provident Fund Organisation) ದೇಶದ ನಾನಾ ಮೂಲೆಗಳಲ್ಲಿ ನೌಕರಿಯಲ್ಲಿರುವವರಿಗೆ ನಿವೃತ್ತಿಯ ನಂತರ ಅವರಿಗೆ ಜೀವನೋಪಾಯವಾಗಲಿ ಎಂದು ನೌಕರರು ಉದ್ಯೋಗ ಮಾಡುವಾಗ ಅವರ ಸಂಬಳದಲ್ಲಿ ಪ್ರತಿ ತಿಂಗಳು ಒಂದಷ್ಟು ಮೊತ್ತವನ್ನು ಕಟ್ಟಿಸಿಕೊಂಡು ಕಾಲಾಂತರದಲ್ಲಿ ಅವರಿಗೆ ಅದನ್ನು ಬಡ್ಡಿ ಸಮೇತ ಭದ್ರವಾಗಿ ವಾಪಸು ನೀಡುತ್ತದೆ. ಒಂದು ವೇಳೆ ಅವರು ಮೃತಪಟ್ಟರೆ ಅವರ ನಾಮಿನಿಗೆ ಉಳಿದ ಮೊತ್ತವನ್ನು ಕೊಡಮಾಡುತ್ತದೆ. ಇದು ನೌಕರರ ಭವಿಷ್ಯದ ದೃಷ್ಟಿಯಿಂದ 1952 ರ ಉದ್ಯೋಗಿಗಳ ಭವಿಷ್ಯ ನಿಧಿ ಕಾಯ್ದೆಯಡಿ (Employees’ Provident Fund -EPF) ಕೇಂದ್ರ ಸರ್ಕಾರವು ಕಲ್ಪಿಸುವ ಭದ್ರತೆಯಾಗಿದೆ. ಈ ಲೆಕ್ಕಾಚಾರದಲ್ಲಿ ಯಾವುದೇ ಉದ್ಯೋಗಿ ಗರಿಷ್ಠ 35 ವರ್ಷ ಕೆಲಸ ಮಾಡುತ್ತಾ ಭವಿಷ್ಯ ನಿಧಿಯ ಚಂದಾದಾರರಾಗಬಹುದು. ಕನಿಷ್ಟವಾಗಿ, ಈ ಹಿಂದೆ 3 ತಿಂಗಳು ಕೆಲಸದಲ್ಲಿ ಇರಬೇಕು ಎಂಬ ಷರತ್ತು ಇತ್ತು. ಆದರೆ ಅದನ್ನು ಇತ್ತೀಚೆಗೆ ಉದ್ಯೋಗಿ ಒಂದೇ ಒಂದು ತಿಂಗಳ ಸಂಬಳ ಪಡೆದಿದ್ದರೂ ಭವಿಷ್ಯ ನಿಧಿ ಹಣ ಪಡೆಯಬಹುದು ಎಂದು ಕಾನೂನು ತಿದ್ದಪಡಿ ತರಲಾಗಿದೆ. ಅಂದರೆ ಉದ್ಯೋಗಿಗಳ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ದೃಷ್ಟಿಯಿಂದ 2021ನೇ ಆರ್ಥಿಕ...

Published On - 11:44 am, Tue, 14 May 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್