AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Board Recruitment 2023: ಕಾಫಿ ಬೋರ್ಡ್​ ನೇಮಕಾತಿ: ವೇತನ 30 ಸಾವಿರ ರೂ.

Coffee Board Recruitment 2023: ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 35 ವರ್ಷಗಳ ಒಳಗಿರಬೇಕು.

Coffee Board Recruitment 2023: ಕಾಫಿ ಬೋರ್ಡ್​ ನೇಮಕಾತಿ: ವೇತನ 30 ಸಾವಿರ ರೂ.
Coffee Board Recruitment 2023
TV9 Web
| Edited By: |

Updated on: Jun 25, 2023 | 2:24 PM

Share

Coffee Board Recruitment 2023: ಕಾಫಿ ಬೋರ್ಡ್ ಆಫ್ ಇಂಡಿಯಾದಲ್ಲಿನ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿಗಳನ್ನು ಕಳುಹಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಕಾಫಿ ಬೋರ್ಡ್ ಆಫ್ ಇಂಡಿಯಾ
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ತಾಂತ್ರಿಕ ಸಹಾಯಕರು

ಶೈಕ್ಷಣಿಕ ಅರ್ಹತೆ:

ಕಾಫಿ ಬೋರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪೂರ್ಣಗೊಳಿಸಿರಬೇಕು .

ಇದನ್ನೂ ಓದಿ: BSF Recruitment 2023: ಗಡಿ ಭದ್ರತಾ ಪಡೆ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

ವಯೋಮಿತಿ:

ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 35 ವರ್ಷಗಳ ಒಳಗಿರಬೇಕು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಆಸಕ್ತರು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 30 ಸಾವಿರ ರೂ. ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ- cqd.coffeeboard@gmail.com ಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 23-07-2023

ಅರ್ಜಿ ಡೌನ್​ಲೋಡ್ ಮಾಡುವುದು ಹೇಗೆ?

ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: indiacoffee.org

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್