AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC Office Belagavi Recruitment 2023: ಬೆಳಗಾವಿ ಜಿಲ್ಲೆಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

DC Office Belagavi Recruitment 2023: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳ ಒಳಗಿರಬೇಕು. ಹಾಗೆಯೇ ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿಡಿ ಸಡಿಲಿಕೆ ನೀಡಲಾಗುತ್ತದೆ.

DC Office Belagavi Recruitment 2023: ಬೆಳಗಾವಿ ಜಿಲ್ಲೆಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Jobs 20023
TV9 Web
| Edited By: |

Updated on: Mar 02, 2023 | 11:34 AM

Share

DC Office Belagavi Recruitment 2023: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 105 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ: 105
  • ಉದ್ಯೋಗ ಸ್ಥಳ: ಬೆಳಗಾವಿ-ಕರ್ನಾಟಕ
  • ಹುದ್ದೆಯ ಹೆಸರು: ಪೌರಕಾರ್ಮಿಕ

ಎಲ್ಲೆಲ್ಲಿ ಉದ್ಯೋಗ?

ಅಥಣಿ ಪುರಸಭೆ- 32 ಹುದ್ದೆಗಳು ಸಂಕೇಶ್ವರ ಪುರಸಭೆ- 6 ಹುದ್ದೆಗಳು ಚೆನ್ನಮ್ಮನ-ಕಿತ್ತೂರು ಪಟ್ಟಣ ಪಂಚಾಯತ್- 6 ಹುದ್ದೆಗಳು ಐನಾಪುರ ಪಟ್ಟಣ ಪಂಚಾಯಿತಿ- 17 ಹುದ್ದೆಗಳು ಪೀರನವಾಡಿ ಪಟ್ಟಣ ಪಂಚಾಯಿತಿ- 29 ಹುದ್ದೆಗಳು ಅರಭಾವಿ ಪಟ್ಟಣ ಪಂಚಾಯಿತಿ- 15 ಹುದ್ದೆಗಳು

ವಯೋಮಿತಿ:

ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳ ಒಳಗಿರಬೇಕು. ಹಾಗೆಯೇ ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿಡಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 15, 2023

ಅರ್ಜಿ ಕಳುಹಿಸಬೇಕಾದ ವಿಳಾಸಗಳು:

  • ಅಥಣಿ ಪುರಸಭೆ: ಮುಖ್ಯಾಧಿಕಾರಿಗಳು, ಪುರಸಭೆ, ಅಥಣಿ
  • ಸಂಕೇಶ್ವರ ಪುರಸಭೆ: ಮುಖ್ಯಾಧಿಕಾರಿಗಳು, ಪುರಸಭೆ, ಸಂಕೇಶ್ವರ
  • ಚೆನ್ನಮ್ಮನ-ಕಿತ್ತೂರು ಪಟ್ಟಣ ಪಂಚಾಯತ್: ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯತ್, -ಕಿತ್ತೂರು
  • ಐನಾಪುರ ಪಟ್ಟಣ ಪಂಚಾಯಿತಿ: ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯಿತಿ, ಐನಾಪುರ
  • ಪೀರನವಾಡಿ ಪಟ್ಟಣ ಪಂಚಾಯಿತಿ: ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯಿತಿ, ಪೀರನವಾಡಿ
  • ಅರಭಾವಿ ಪಟ್ಟಣ ಪಂಚಾಯಿತಿ: ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯಿತಿ, ಅರಭಾವಿ

ಅಧಿಸೂಚನೆಯ ಲಿಂಕ್​ಗಳು:

ಅಧಿಕೃತ ಅಧಿಸೂಚನೆ – ಅಥಣಿ ಪುರಸಭೆ: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆ – ಸಂಕೇಶ್ವರ ಪುರಸಭೆ: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆ – ಚೆನ್ನಮ್ಮನ-ಕಿತ್ತೂರು ಪಟ್ಟಣ ಪಂಚಾಯತ್: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆ – ಐನಾಪುರ ಪಟ್ಟಣ ಪಂಚಾಯತ್: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆ – ಪೀರನವಾಡಿ ಪಟ್ಟಣ ಪಂಚಾಯತ್: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆ – ಅರಭಾವಿ ಪಟ್ಟಣ ಪಂಚಾಯತ್: ಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ