AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Recruitment 2023: ಭೂಮಾಪಕರ ಕಚೇರಿಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

Recruitment 2023: ಈ ಹುದ್ದೆಗಳಿಗೆ ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Recruitment 2023: ಭೂಮಾಪಕರ ಕಚೇರಿಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Coast Guard Recruitment 2023
TV9 Web
| Edited By: |

Updated on:Jul 01, 2023 | 2:27 PM

Share

ಚಿತ್ರದುರ್ಗ ಜಿಲ್ಲಾ ಭೂಮಾಪಕರ ಕಚೇರಿಯಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ನರ್ಸ್​ಗಳು, ತಜ್ಞ ವೈದ್ಯರುಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ನೇಮಕಾತಿ ವಿವರಗಳು:

  • ಸಂಸ್ಥೆಯ ಹೆಸರು : ಜಿಲ್ಲಾ ಸರ್ವೇಯರ್‌ಗಳ ಕಚೇರಿ.
  • ಹುದ್ದೆಗಳ ಸಂಖ್ಯೆ: 11
  • ಉದ್ಯೋಗ ಸ್ಥಳ: ಚಿತ್ರದುರ್ಗ – ಕರ್ನಾಟಕ
  • ಹುದ್ದೆಗಳ ಹೆಸರು: ನರ್ಸ್, ತಜ್ಞ ವೈದ್ಯರು
  • ಹುದ್ದೆಗಳ ಸಂಖ್ಯೆ:
  • ತಜ್ಞ ವೈದ್ಯರು- 2 ಹುದ್ದೆಗಳು
  • ನರ್ಸ್​ಗಳು- 8 ಹುದ್ದೆಗಳು
  • ಕನ್ಸಲ್ಟೆಂಟ್ ಫಿಸಿಷಿಯನ್- 1 ಹುದ್ದೆ

ಶೈಕ್ಷಣಿಕ ಅರ್ಹತೆ:

  • ತಜ್ಞ ವೈದ್ಯರು- ಡಿಪ್ಲೊಮಾ, ಎಂಬಿಬಿಎಸ್ , ಸ್ನಾತಕೋತ್ತರ ಪದವಿ
  • ನರ್ಸ್​ಗಳು- GNM
  • ಕನ್ಸಲ್ಟೆಂಟ್ ಫಿಸಿಷಿಯನ್- ಎಂಬಿಬಿಎಸ್, ಎಂಡಿ

ಅರ್ಹತಾ ಮಾನದಂಡಗಳು:

  • ತಜ್ಞ ವೈದ್ಯರು, ನರ್ಸ್​- ಅಭ್ಯರ್ಥಿಗಳು ಕನಿಷ್ಠ 01 ವರ್ಷದ ಅನುಭವವನ್ನು ಹೊಂದಿರಬೇಕು.
  • ಕನ್ಸಲ್ಟೆಂಟ್ ಫಿಸಿಷಿಯನ್- ಅಭ್ಯರ್ಥಿಗಳು ಕನಿಷ್ಠ 03 ವರ್ಷಗಳ ಅನುಭವವನ್ನು ಹೊಂದಿರಬೇಕು.

ಗರಿಷ್ಠ ವಯೋಮಿತಿ:

  • ತಜ್ಞ ವೈದ್ಯರು- 40 ವರ್ಷಗಳು
  • ನರ್ಸ್​ಗಳು- 40 ವರ್ಷಗಳು
  • ಕನ್ಸಲ್ಟೆಂಟ್ ಫಿಸಿಷಿಯನ್- 50 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ತಜ್ಞ ವೈದ್ಯರು- ರೂ.110000/-
  • ನರ್ಸ್- ರೂ.14000/-
  • ಕನ್ಸಲ್ಟೆಂಟ್ ಫಿಸಿಷಿಯನ್- ರೂ.110000/-

ಅರ್ಜಿ ಕಳುಹಿಸಬೇಕಾದ ವಿಳಾಸ:

District Surveyors Office, District Laboratory Premises, Behind District Hospital, Chitradurga.

ಪ್ರಮುಖ ದಿನಾಂಕ:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-07-2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: chitradurga.nic.in

Published On - 2:25 pm, Sat, 1 July 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ