Sign In

By signing in or creating an account, you agree with Associated Broadcasting Company's Terms & Conditions and Privacy Policy.

Recruitment 2023: ಭೂಮಾಪಕರ ಕಚೇರಿಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

Recruitment 2023: ಈ ಹುದ್ದೆಗಳಿಗೆ ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Recruitment 2023: ಭೂಮಾಪಕರ ಕಚೇರಿಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Coast Guard Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 01, 2023 | 2:27 PM

ಚಿತ್ರದುರ್ಗ ಜಿಲ್ಲಾ ಭೂಮಾಪಕರ ಕಚೇರಿಯಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ನರ್ಸ್​ಗಳು, ತಜ್ಞ ವೈದ್ಯರುಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ನೇಮಕಾತಿ ವಿವರಗಳು:

  • ಸಂಸ್ಥೆಯ ಹೆಸರು : ಜಿಲ್ಲಾ ಸರ್ವೇಯರ್‌ಗಳ ಕಚೇರಿ.
  • ಹುದ್ದೆಗಳ ಸಂಖ್ಯೆ: 11
  • ಉದ್ಯೋಗ ಸ್ಥಳ: ಚಿತ್ರದುರ್ಗ – ಕರ್ನಾಟಕ
  • ಹುದ್ದೆಗಳ ಹೆಸರು: ನರ್ಸ್, ತಜ್ಞ ವೈದ್ಯರು
  • ಹುದ್ದೆಗಳ ಸಂಖ್ಯೆ:
  • ತಜ್ಞ ವೈದ್ಯರು- 2 ಹುದ್ದೆಗಳು
  • ನರ್ಸ್​ಗಳು- 8 ಹುದ್ದೆಗಳು
  • ಕನ್ಸಲ್ಟೆಂಟ್ ಫಿಸಿಷಿಯನ್- 1 ಹುದ್ದೆ

ಶೈಕ್ಷಣಿಕ ಅರ್ಹತೆ:

  • ತಜ್ಞ ವೈದ್ಯರು- ಡಿಪ್ಲೊಮಾ, ಎಂಬಿಬಿಎಸ್ , ಸ್ನಾತಕೋತ್ತರ ಪದವಿ
  • ನರ್ಸ್​ಗಳು- GNM
  • ಕನ್ಸಲ್ಟೆಂಟ್ ಫಿಸಿಷಿಯನ್- ಎಂಬಿಬಿಎಸ್, ಎಂಡಿ

ಅರ್ಹತಾ ಮಾನದಂಡಗಳು:

  • ತಜ್ಞ ವೈದ್ಯರು, ನರ್ಸ್​- ಅಭ್ಯರ್ಥಿಗಳು ಕನಿಷ್ಠ 01 ವರ್ಷದ ಅನುಭವವನ್ನು ಹೊಂದಿರಬೇಕು.
  • ಕನ್ಸಲ್ಟೆಂಟ್ ಫಿಸಿಷಿಯನ್- ಅಭ್ಯರ್ಥಿಗಳು ಕನಿಷ್ಠ 03 ವರ್ಷಗಳ ಅನುಭವವನ್ನು ಹೊಂದಿರಬೇಕು.

ಗರಿಷ್ಠ ವಯೋಮಿತಿ:

  • ತಜ್ಞ ವೈದ್ಯರು- 40 ವರ್ಷಗಳು
  • ನರ್ಸ್​ಗಳು- 40 ವರ್ಷಗಳು
  • ಕನ್ಸಲ್ಟೆಂಟ್ ಫಿಸಿಷಿಯನ್- 50 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ತಜ್ಞ ವೈದ್ಯರು- ರೂ.110000/-
  • ನರ್ಸ್- ರೂ.14000/-
  • ಕನ್ಸಲ್ಟೆಂಟ್ ಫಿಸಿಷಿಯನ್- ರೂ.110000/-

ಅರ್ಜಿ ಕಳುಹಿಸಬೇಕಾದ ವಿಳಾಸ:

District Surveyors Office, District Laboratory Premises, Behind District Hospital, Chitradurga.

ಪ್ರಮುಖ ದಿನಾಂಕ:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-07-2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: chitradurga.nic.in

Published On - 2:25 pm, Sat, 1 July 23

ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ