AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Recruitment 2023: ಭೂಮಾಪಕರ ಕಚೇರಿಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

Recruitment 2023: ಈ ಹುದ್ದೆಗಳಿಗೆ ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Recruitment 2023: ಭೂಮಾಪಕರ ಕಚೇರಿಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Coast Guard Recruitment 2023
TV9 Web
| Edited By: |

Updated on:Jul 01, 2023 | 2:27 PM

Share

ಚಿತ್ರದುರ್ಗ ಜಿಲ್ಲಾ ಭೂಮಾಪಕರ ಕಚೇರಿಯಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ನರ್ಸ್​ಗಳು, ತಜ್ಞ ವೈದ್ಯರುಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ನೇಮಕಾತಿ ವಿವರಗಳು:

  • ಸಂಸ್ಥೆಯ ಹೆಸರು : ಜಿಲ್ಲಾ ಸರ್ವೇಯರ್‌ಗಳ ಕಚೇರಿ.
  • ಹುದ್ದೆಗಳ ಸಂಖ್ಯೆ: 11
  • ಉದ್ಯೋಗ ಸ್ಥಳ: ಚಿತ್ರದುರ್ಗ – ಕರ್ನಾಟಕ
  • ಹುದ್ದೆಗಳ ಹೆಸರು: ನರ್ಸ್, ತಜ್ಞ ವೈದ್ಯರು
  • ಹುದ್ದೆಗಳ ಸಂಖ್ಯೆ:
  • ತಜ್ಞ ವೈದ್ಯರು- 2 ಹುದ್ದೆಗಳು
  • ನರ್ಸ್​ಗಳು- 8 ಹುದ್ದೆಗಳು
  • ಕನ್ಸಲ್ಟೆಂಟ್ ಫಿಸಿಷಿಯನ್- 1 ಹುದ್ದೆ

ಶೈಕ್ಷಣಿಕ ಅರ್ಹತೆ:

  • ತಜ್ಞ ವೈದ್ಯರು- ಡಿಪ್ಲೊಮಾ, ಎಂಬಿಬಿಎಸ್ , ಸ್ನಾತಕೋತ್ತರ ಪದವಿ
  • ನರ್ಸ್​ಗಳು- GNM
  • ಕನ್ಸಲ್ಟೆಂಟ್ ಫಿಸಿಷಿಯನ್- ಎಂಬಿಬಿಎಸ್, ಎಂಡಿ

ಅರ್ಹತಾ ಮಾನದಂಡಗಳು:

  • ತಜ್ಞ ವೈದ್ಯರು, ನರ್ಸ್​- ಅಭ್ಯರ್ಥಿಗಳು ಕನಿಷ್ಠ 01 ವರ್ಷದ ಅನುಭವವನ್ನು ಹೊಂದಿರಬೇಕು.
  • ಕನ್ಸಲ್ಟೆಂಟ್ ಫಿಸಿಷಿಯನ್- ಅಭ್ಯರ್ಥಿಗಳು ಕನಿಷ್ಠ 03 ವರ್ಷಗಳ ಅನುಭವವನ್ನು ಹೊಂದಿರಬೇಕು.

ಗರಿಷ್ಠ ವಯೋಮಿತಿ:

  • ತಜ್ಞ ವೈದ್ಯರು- 40 ವರ್ಷಗಳು
  • ನರ್ಸ್​ಗಳು- 40 ವರ್ಷಗಳು
  • ಕನ್ಸಲ್ಟೆಂಟ್ ಫಿಸಿಷಿಯನ್- 50 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ತಜ್ಞ ವೈದ್ಯರು- ರೂ.110000/-
  • ನರ್ಸ್- ರೂ.14000/-
  • ಕನ್ಸಲ್ಟೆಂಟ್ ಫಿಸಿಷಿಯನ್- ರೂ.110000/-

ಅರ್ಜಿ ಕಳುಹಿಸಬೇಕಾದ ವಿಳಾಸ:

District Surveyors Office, District Laboratory Premises, Behind District Hospital, Chitradurga.

ಪ್ರಮುಖ ದಿನಾಂಕ:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-07-2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: chitradurga.nic.in

Published On - 2:25 pm, Sat, 1 July 23

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು