AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ESIC Recruitment 2023: ನೌಕರರ ರಾಜ್ಯ ವಿಮಾ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮದ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 67 ವರ್ಷಗಳನ್ನು ಮೀರಿರಬಾರದು.

ESIC Recruitment 2023: ನೌಕರರ ರಾಜ್ಯ ವಿಮಾ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Coast Guard Recruitment 2023
TV9 Web
| Edited By: |

Updated on: Aug 17, 2023 | 2:31 PM

Share

ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮದಲ್ಲಿನ ವೈದ್ಯಕೀಯ ಬೋಧನಾ ವಿಭಾಗದ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 14 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ( ESIC-ಕರ್ನಾಟಕ )
  • ಹುದ್ದೆಗಳ ಸಂಖ್ಯೆ: 14
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಮೆಡಿಕಲ್ ಟೀಚಿಂಗ್ ಫ್ಯಾಕಲ್ಟಿ

ಹುದ್ದೆಗಳ ವಿಭಾಗ:

  • ಪ್ರೊಫೆಸರ್- 2 ಹುದ್ದೆಗಳು
  • ಅಸೋಸಿಯೇಟ್ ಪ್ರೊಫೆಸರ್- 7 ಹುದ್ದೆಗಳು
  • ಸಹಾಯಕ ಪ್ರಾಧ್ಯಾಪಕ- 5 ಹುದ್ದೆಗಳು

ವಯೋಮಿತಿ:

ನೌಕರರ ರಾಜ್ಯ ವಿಮಾ ನಿಗಮದ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 67 ವರ್ಷಗಳನ್ನು ಮೀರಿರಬಾರದು.

ಮಾಸಿಕ ವೇತನ:

  • ಪ್ರೊಫೆಸರ್- ರೂ.233919/-
  • ಅಸೋಸಿಯೇಟ್ ಪ್ರೊಫೆಸರ್- ರೂ.155551/-
  • ಸಹಾಯಕ ಪ್ರಾಧ್ಯಾಪಕ- ರೂ.133640/-

ಸಂದರ್ಶನ ನಡೆಯುವ ದಿನಾಂಕಗಳು:

  • ಪ್ರೊಫೆಸರ್ ಹುದ್ದೆಗಳಿಗೆ- 23-ಆಗಸ್ಟ್-2023
  • ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ- 23-ಆಗಸ್ಟ್-2023
  • ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ-24-ಆಗಸ್ಟ್-2023

ಸಂದರ್ಶನ ನಡೆಯುವ ಸ್ಥಳದ ವಿಳಾಸ:

New Academic Block, ESIC MC & PGIMSR, Rajajinagar, Bangalore.

ಇದನ್ನೂ ಓದಿ: ನಿಮ್ಹಾನ್ಸ್​ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ

ಈ ಹುದ್ದೆಗಳ ಅರ್ಜಿ ನಮೂನೆಯನ್ನು ಡೌನ್​ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: esic.nic.in

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್