AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag DHFWS Recruitment 2025: ಗದಗ ಆರೋಗ್ಯ ಇಲಾಖೆಯಲ್ಲಿ ವೈದ್ಯಕೀಯ ಅಧಿಕಾರಿ, ಸ್ಪೀಚ್ ಥೆರಪಿಸ್ಟ್ ಹುದ್ದೆಗೆ ನೇಮಕಾತಿ

ಗದಗದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವೈದ್ಯಕೀಯ ಅಧಿಕಾರಿ, ಭೌತಚಿಕಿತ್ಸಕ, ಮತ್ತು ಸ್ಪೀಚ್ ಥೆರಪಿಸ್ಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಬಯಸುವ ಆಸಕ್ತರು ಈ ಅವಕಾಶ ಬಳಸಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 27 ರಂದು ಜಿಲ್ಲಾಡಳಿತ ಕಟ್ಟಡದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಗದಗದಲ್ಲಿ ಉತ್ತಮ ಸಂಬಳದ ಸರ್ಕಾರಿ ಹುದ್ದೆಗಳಿಗೆ ಇದು ಸುವರ್ಣಾವಕಾಶ.

Gadag DHFWS Recruitment 2025: ಗದಗ ಆರೋಗ್ಯ ಇಲಾಖೆಯಲ್ಲಿ ವೈದ್ಯಕೀಯ ಅಧಿಕಾರಿ, ಸ್ಪೀಚ್ ಥೆರಪಿಸ್ಟ್ ಹುದ್ದೆಗೆ ನೇಮಕಾತಿ
ಗದಗದಲ್ಲಿ ಉದ್ಯೋಗವಕಾಶ
ಅಕ್ಷತಾ ವರ್ಕಾಡಿ
|

Updated on: Oct 16, 2025 | 5:36 PM

Share

ಗದಗದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ವೈದ್ಯಕೀಯ ಅಧಿಕಾರಿ, ಸ್ಪೀಚ್ ಥೆರಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಗದಗದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 27 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಅರ್ಹತಾ ವಿವರಗಳು:

ಪೋಸ್ಟ್ ಹೆಸರು ಅರ್ಹತೆ
ನರವಿಜ್ಞಾನಿ/ವೈದ್ಯ/ವೈದ್ಯಾಧಿಕಾರಿ ಎಂಬಿಬಿಎಸ್ , ಎಂಡಿ, ಡಿಎಂ, ಡಿಎನ್‌ಬಿ
ಭೌತಚಿಕಿತ್ಸಕ ಬಿಪಿಟಿ
ಸ್ಪೀಚ್ ಥೆರಪಿಸ್ಟ್ ಬಿಎಎಸ್‌ಎಲ್‌ಪಿ

ಸಂಬಳದ ವಿವರಗಳು:

  • ನರವಿಜ್ಞಾನಿ/ವೈದ್ಯ/ವೈದ್ಯಾಧಿಕಾರಿ- 60000-150000 ರೂ.(ತಿಂಗಳಿಗೆ)
  • ಭೌತಚಿಕಿತ್ಸಕ – 25000 ರೂ.
  • ಸ್ಪೀಚ್ ಥೆರಪಿಸ್ಟ್ – 30000 ರೂ.

ಇದನ್ನೂ ಓದಿ: ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಪಿಯುಸಿ, ಪದವೀಧರರು ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗಬಹುದು.

ಸಂದರ್ಶನ ನಡೆಯುವ ಸ್ಥಳ: ಜಿಲ್ಲಾಡಳಿತ ಕಟ್ಟಡ ಗದಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 101, ಗದಗ, ಕರ್ನಾಟಕ

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!