AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದಲ್ಲಿದೆ ಉದ್ಯೋಗಾವಕಾಶ

GAIL Recruitment 2022: ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು GAIL ನ ಅಧಿಕೃತ ವೆಬ್‌ಸೈಟ್ gailonline.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದಲ್ಲಿದೆ ಉದ್ಯೋಗಾವಕಾಶ
GAIL Recruitment 2022
TV9 Web
| Edited By: |

Updated on: Aug 14, 2022 | 2:54 PM

Share

GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಯ ಅರ್ಜಿ ಪ್ರಕ್ರಿಯೆ ಆಗಸ್ಟ್ 16 ರಿಂದ ಶುರುವಾಗಲಿದ್ದು, ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು GAIL ನ ಅಧಿಕೃತ ವೆಬ್‌ಸೈಟ್ gailonline.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 282

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ಹೆಸರುಗಳು:

  • ಕೆಮಿಕಲ್
  • ಲ್ಯಾಬೊರೇಟರಿ
  • ಮೆಕ್ಯಾನಿಕಲ್
  • ಟೆಲಿಕಮ್ಯುನಿಕೇಶನ್/ಟೆಲಿಮೆಟ್ರಿ
  • ಎಲೆಕ್ಟ್ರಿಕಲ್
  • ಫೈರ್ ಪ್ರೊಟೆಕ್ಷನ್
  • ಸಲಕರಣೆ
  • ಸ್ಟೋರ್ ಮತ್ತು ಖರೀದಿ
  • ಸಿವಿಲ್
  • ಫೈನಾನ್ಸ್ ಮತ್ತು ಅಕೌಂಟ್ಸ್
  • ಅಧಿಕೃತ ಭಾಷೆ
  • ಮಾರ್ಕೆಟಿಂಗ್
  • ಹೆಚ್​ಆರ್​

ಅರ್ಹತಾ ಮಾನದಂಡಗಳು: ಆಯಾ ವಿಭಾಗದ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು. ಇದನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಆಗಸ್ಟ್ 16, 2022
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 15, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ