AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HAL Recruitment 2023: ಹೆಚ್​ಎಎಲ್​ನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

HAL India Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಆಗಸ್ಟ್-2023 ರಂತೆ 40 ವರ್ಷಗಳಿಗಿಂತ ಕಡಿಮೆಯಿರಬೇಕು.

HAL Recruitment 2023: ಹೆಚ್​ಎಎಲ್​ನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
KMF BEMUL Recruitment 2023
TV9 Web
| Edited By: |

Updated on: Aug 14, 2023 | 2:24 PM

Share

HAL India Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನ (HAL) ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಡಯಾಲಿಸಿಸ್ ಟೆಕ್ನಿಷಿಯನ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL )
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಡಯಾಲಿಸಿಸ್ ಟೆಕ್ನಿಷಿಯನ್

ಶೈಕ್ಷಣಿಕ ಅರ್ಹತೆ:

HALನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್‌ ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, ಡಿಪ್ಲೊಮಾ ಮತ್ತು ಡಯಾಲಿಸಿಸ್ ಟೆಕ್ನಿಷಿಯನ್​ನಲ್ಲಿ ಪದವಿಯನ್ನು ಹೊಂದಿರಬೇಕು.

ವಯೋಮಿತಿ:

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಆಗಸ್ಟ್-2023 ರಂತೆ 40 ವರ್ಷಗಳಿಗಿಂತ ಕಡಿಮೆಯಿರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:

Chief Manager (HR), Industrial Health Centre, Hindustan Aeronautics Limited (Bangalore Complex), Suranjandas Road, Bangalore-560017

ಅರ್ಜಿ ನಮೂನೆ ಸಿಗುವುದು ಎಲ್ಲಿ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.

ಪ್ರಮುಖ ದಿನಾಂಕ:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-ಆಗಸ್ಟ್-2023

ಇದನ್ನೂ ಓದಿ: IBPS Recruitment 2023: ಐಬಿಪಿಎಸ್​ ನೇಮಕಾತಿ: 4451 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: hal-india.co.in

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?