AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HAL Recruitment 2023: ಹೆಚ್​ಎಎಲ್​ನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

HAL India Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಆಗಸ್ಟ್-2023 ರಂತೆ 40 ವರ್ಷಗಳಿಗಿಂತ ಕಡಿಮೆಯಿರಬೇಕು.

HAL Recruitment 2023: ಹೆಚ್​ಎಎಲ್​ನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
KMF BEMUL Recruitment 2023
TV9 Web
| Edited By: |

Updated on: Aug 14, 2023 | 2:24 PM

Share

HAL India Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನ (HAL) ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಡಯಾಲಿಸಿಸ್ ಟೆಕ್ನಿಷಿಯನ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL )
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಡಯಾಲಿಸಿಸ್ ಟೆಕ್ನಿಷಿಯನ್

ಶೈಕ್ಷಣಿಕ ಅರ್ಹತೆ:

HALನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್‌ ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, ಡಿಪ್ಲೊಮಾ ಮತ್ತು ಡಯಾಲಿಸಿಸ್ ಟೆಕ್ನಿಷಿಯನ್​ನಲ್ಲಿ ಪದವಿಯನ್ನು ಹೊಂದಿರಬೇಕು.

ವಯೋಮಿತಿ:

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಆಗಸ್ಟ್-2023 ರಂತೆ 40 ವರ್ಷಗಳಿಗಿಂತ ಕಡಿಮೆಯಿರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:

Chief Manager (HR), Industrial Health Centre, Hindustan Aeronautics Limited (Bangalore Complex), Suranjandas Road, Bangalore-560017

ಅರ್ಜಿ ನಮೂನೆ ಸಿಗುವುದು ಎಲ್ಲಿ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.

ಪ್ರಮುಖ ದಿನಾಂಕ:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-ಆಗಸ್ಟ್-2023

ಇದನ್ನೂ ಓದಿ: IBPS Recruitment 2023: ಐಬಿಪಿಎಸ್​ ನೇಮಕಾತಿ: 4451 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: hal-india.co.in

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ