AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ

Hal recruitment 2022: ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಿ-ಕಮಿಷನ್ ತರಬೇತಿ ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರಬೇಕು. ಸಂಬಂಧಿತ ಕೆಲಸದಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು.

HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
HAL Recruitment 2022
TV9 Web
| Edited By: |

Updated on: May 08, 2022 | 10:32 PM

Share

HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಹಲವಾರು ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಯಾವ ವಿಭಾಗಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ.? ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ…

ಹುದ್ದೆಗಳ ವಿವರಗಳು:

* ಅಧಿಸೂಚನೆಯಂತೆ ಒಟ್ಟು 10 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

* ಇವುಗಳಲ್ಲಿ ಸೆಕ್ಯುರಿಟಿ ಆಫೀಸರ್ (06) ಹುದ್ದೆಗಳು, ಆಫೀಸರ್ (ಅಧಿಕೃತ ಭಾಷೆ) 04 ಹುದ್ದೆಗಳು ಸೇರಿವೆ.

* ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಿ-ಕಮಿಷನ್ ತರಬೇತಿ ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರಬೇಕು. ಸಂಬಂಧಿತ ಕೆಲಸದಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಬಾರದು.

* ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯಗಳೊಂದಿಗೆ ಬ್ಯಾಚುಲರ್ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಉತ್ತೀರ್ಣರಾಗಿರಬೇಕು. ಕೆಲಸದ ಅನುಭವ ಅತ್ಯಗತ್ಯ.

ಪ್ರಮುಖ ವಿಷಯಗಳು.. * ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.

* ಅರ್ಜಿಗಳನ್ನು ಮುಖ್ಯ ವ್ಯವಸ್ಥಾಪಕರು (HR), ನೇಮಕಾತಿ ವಿಭಾಗ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕಾರ್ಪೊರೇಟ್ ಕಚೇರಿ, 15/1 ಕಬ್ಬನ್ ರಸ್ತೆ, ಬೆಂಗಳೂರು 56001..ಈ ವಿಳಾಸಕ್ಕೆ ಕಳುಹಿಸಬೇಕು.

* ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

* ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 40,000 ರಿಂದ ರೂ. 1,40,000 ವರೆಗೆ ವೇತನ ಪಾವತಿಸಲಾಗುವುದು.

* ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 24-05-2022.

* ಈ ನೇಮಕಾತಿ ಕುರಿತಾದ ಸಂಪೂರ್ಣ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್