HCL Recruitment 2022: 10ನೇ ತರಗತಿ ಪಾಸಾದವರಿಗೆ ಉದ್ಯೋಗ: ವೇತನ 37 ಸಾವಿರ ರೂ.

HCL Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

HCL Recruitment 2022: 10ನೇ ತರಗತಿ ಪಾಸಾದವರಿಗೆ ಉದ್ಯೋಗ: ವೇತನ 37 ಸಾವಿರ ರೂ.
jobs
Follow us
| Updated By: ಝಾಹಿರ್ ಯೂಸುಫ್

Updated on: May 26, 2022 | 9:00 AM

HCL Recruitment 2022: ಮಧ್ಯಪ್ರದೇಶದಲ್ಲಿನ ಭಾರತ ಸರ್ಕಾರದ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL) ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ವಿವರಗಳು:

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ: 8

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಯ ವಿವರ: ಕಾರ್ಯನಿರ್ವಾಹಕೇತರ ಹುದ್ದೆಗಳು

ಹುದ್ದೆಗಳ ಹೆಸರು:

ಮೈನಿಂಗ್ ಮೇಟ್ ಗ್ರೇಡ್-1 : 5 ಹುದ್ದೆಗಳು ಎಲೆಕ್ಟ್ರಿಷಿಯನ್ ಗ್ರೇಡ್-2 : 3 ಹುದ್ದೆಗಳು

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷಗಳನ್ನು ಮೀರಬಾರದು.

ವೇತನ ಶ್ರೇಣಿ : ತಿಂಗಳ ವೇತನ ರೂ.18180 ರಿಂದ ರೂ.37,310 ವರೆಗೆ ಸಿಗಲಿದೆ.

ವಿದ್ಯಾರ್ಹತೆ: ಯಾವುದಾದರೂ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿ / ಡಿಪ್ಲೊಮಾ / ITI ಉತ್ತೀರ್ಣರಾಗಿರಬೇಕು. ಸಂಬಂಧಿತ ಕೆಲಸದಲ್ಲಿ 3 ರಿಂದ 5 ವರ್ಷಗಳ ಅನುಭವವನ್ನು ಹೊಂದಿರಬೇಕು.

ಆಯ್ಕೆ ವಿಧಾನ: ಶೈಕ್ಷಣಿಕ ಅರ್ಹತೆ / ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅಪ್ಲಿಕೇಶನ್ ವಿಧಾನ: ಆಸಕ್ತ ಅಭ್ಯರ್ಥಿಗಳು ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬೇಕು. ಅಂದರೆ ಅಂಚೆಯ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್ 1, 2022. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 4, 2022.

ಅರ್ಜಿ ಸಲ್ಲಿಸಬೇಕಾದ ವಿಳಾಸ: Hindustan Copper Ltd, P.O. Malanjkhand, Dist. Balaghat Madhya Pradesh – 481116.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ