Sign In

By signing in or creating an account, you agree with Associated Broadcasting Company's Terms & Conditions and Privacy Policy.

IAF AFCAT Recruitment 2022: ಭಾರತೀಯ ವಾಯುಪಡೆಯ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ

IAF AFCAT Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IAF AFCAT ನ ಅಧಿಕೃತ ವೆಬ್‌ಸೈಟ್‌ afcat.cdac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

IAF AFCAT Recruitment 2022: ಭಾರತೀಯ ವಾಯುಪಡೆಯ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ
IAF AFCAT Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 02, 2022 | 9:00 AM

IAF AFCAT Recruitment 2022: ಫ್ಲೈಯಿಂಗ್ ಬ್ರಾಂಚ್ ಮತ್ತು ಪರ್ಮನೆಂಟ್ ಕಮಿಷನ್ (PC) ಮತ್ತು ಶಾರ್ಟ್ ಸರ್ವಿಸ್ ಕಮಿಷನ್ (SSC) ಅಡಿಯಲ್ಲಿ ಶಾರ್ಟ್ ಸರ್ವಿಸ್ ಕಮಿಷನ್ (SSC) ನ ಗ್ರೌಂಡ್ ಡ್ಯೂಟಿ (ತಾಂತ್ರಿಕ ಮತ್ತು ತಾಂತ್ರಿಕೇತರ) ಶಾಖೆಗಳಿಗೆ ಭಾರತೀಯ ವಾಯುಪಡೆ (IAF) ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IAF AFCAT ನ ಅಧಿಕೃತ ವೆಬ್‌ಸೈಟ್‌ afcat.cdac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ – 283

ವಿದ್ಯಾರ್ಹತೆ: ಆಸಕ್ತ ಅಭ್ಯರ್ಥಿಗಳು 12ನೇ ತರಗತಿಯ ಪರೀಕ್ಷೆಗಳಲ್ಲಿ (ಗಣಿತ ಮತ್ತು ಭೌತಶಾಸ್ತ್ರ) ಕನಿಷ್ಠ 50 ಪ್ರತಿಶತ ಅಂಕಗಳನ್ನು ಪಡೆದಿರಬೇಕು. ಹಾಗೆಯೇ ಶೇಕಡಾ 60 ಅಂಕಗಳೊಂದಿಗೆ ಮೂರು ವರ್ಷಗಳ ಪದವಿ ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು ಅಥವಾ ನಾಲ್ಕು ವರ್ಷಗಳ BE /ಬಿ.ಟೆಕ್ ಪದವಿಯನ್ನು ಮಾಡಿರಬೇಕು.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಫ್ಲೈಯಿಂಗ್ ಬ್ರಾಂಚ್ – ಈ ಹುದ್ದೆಗಳಿಗೆ 20 ರಿಂದ 24 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗ್ರೌಂಡ್ ಡ್ಯೂಟಿ (ತಾಂತ್ರಿಕ/ತಾಂತ್ರಿಕೇತರ) ಶಾಖೆ- ಈ ಹುದ್ದೆಗಳಿಗೆ 20 ರಿಂದ 26 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 30, 2022.

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು