AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನಿವೀರ್ವಾಯುಗೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ಅಭ್ಯರ್ಥಿಗಳು 7 ನವೆಂಬರ್ 2022 ರಿಂದ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆ ದಿನಾಂಕ 23 ನವೆಂಬರ್ 2022

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನಿವೀರ್ವಾಯುಗೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
ಸಾಂದರ್ಣಭಿ
TV9 Web
| Edited By: |

Updated on: Nov 05, 2022 | 7:00 AM

Share

IAF ಅಗ್ನಿವೀರ್ವಾಯು ನೇಮಕಾತಿ 2023: ಭಾರತೀಯ ವಾಯುಪಡೆಯು (IAF) ಅಗ್ನಿವೀರ್ವಾಯುಗೆ IAF ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಅಭ್ಯರ್ಥಿಗಳು 7 ನವೆಂಬರ್ 2022 ರಿಂದ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆ ದಿನಾಂಕ 23 ನವೆಂಬರ್ 2022 ಇದೆ. ಅಭ್ಯರ್ಥಿಗಳು agnipathvayu.cdac.in ವೆಬ್​ಸೈಟ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ: ಅಗ್ನಿವೀರ್ವಾಯು

ಅರ್ಜಿ ಸಲ್ಲಿಸಲು ದಿನಾಂಕ

ಪ್ರಾರಂಭ: 7 ನವೆಂಬರ್ 2022

ಮುಕ್ತಾಯ: 23 ನವೆಂಬರ್ 2022

ಅರ್ಹತೆ: COBSE ಪಟ್ಟಿ ಮಾಡಲಾದ ಶಿಕ್ಷಣ ಮಂಡಳಿಯಿಂದ 12 ನೇ ತರಗತಿಯಲ್ಲಿ ಶೇ 50 ಅಂಕಗಳೊಂದಿಗೆ ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್‌ನಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಶೇ 50 ಅಂಕಗಳೊಂದಿಗೆ ಎಂಜಿನಿಯರಿಂಗ್‌ನಲ್ಲಿ 3 ವರ್ಷಗಳ ಡಿಪ್ಲೊಮಾ ಕೋರ್ಸ್ ಮಾಡಿರಬೇಕು.

ಪರೀಕ್ಷೆ ವಿಧಾನ: ಆರ್ಮಿ ಸರ್ವಿಸ್ ಕಾರ್ಪ್ಸ್ (ASC) ಸೆಂಟರ್​ಗಳಲ್ಲಿ ಹಂತ 1 ಮತ್ತು ಹಂತ 2 ಎಂದು ಆನ್‌ಲೈನ್ ಪರೀಕ್ಷೆ ನಡೆಯುತ್ತದೆ. ಈ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಹಂತ – 1 ರ ತಾತ್ಕಾಲಿಕ ಪ್ರವೇಶ ಕಾರ್ಡ್​​ನ್ನು ಅರ್ಜಿಯಲ್ಲಿ ನೋಂದಾಯಿಸಿದ ಇ-ಮೇಲ್ ಅಭ್ಯರ್ಥಿಗಳಿಗೆ ಬರುತ್ತದೆ.

ಆಯ್ಕೆ ಪರೀಕ್ಷೆ ಮುಗಿದ ನಂತರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಅದನ್ನು ಎಲ್ಲಾ ASC ಗಳಲ್ಲಿ ಮತ್ತು ವೆಬ್ ಪೋರ್ಟಲ್ https://agnipathvayu.cdac.in ನಲ್ಲಿ 31 ಮೇ 2023 ರಂದು ಬಿತ್ತರಿಸಲಾಗುತ್ತದೆ. ವೇತನ: ಅಗ್ನಿವೀರ್ವಾಯು ಮಾಸಿಕ 30,000/- ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು https://agnipathvayu.cdac.in ಗೆ ಲಾಗ್ ಇನ್ ಆಗಬೇಕು. ಅಲ್ಲಿ ಅರ್ಜಿ ಸಲ್ಲಿಸಬಹುದು. ಪರೀಕ್ಷಾ ಶುಲ್ಕ ರೂ.250/- ಪಾವತಿಸಬೇಕು.

ಹೆಚ್ಚಿನ ಮಾಹಿತಿಗಾಗಿ IAF ಅಗ್ನಿವೀರ್ವಾಯು ನೋಟಿಫಿಕೇಶನ್​ ಡೌನ್​ಲೋಡ್​ ಮಾಡಿ ಹೆಚ್ಚಿನ ಮಾಹಿತಿಗಾಗಿ IAF ವೆಬ್​ಸೈಟ್​​ಗೆ ಭೇಟಿ ನೀಡಿ

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ