AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನಿವೀರ್ವಾಯುಗೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ಅಭ್ಯರ್ಥಿಗಳು 7 ನವೆಂಬರ್ 2022 ರಿಂದ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆ ದಿನಾಂಕ 23 ನವೆಂಬರ್ 2022

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನಿವೀರ್ವಾಯುಗೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
ಸಾಂದರ್ಣಭಿ
TV9 Web
| Edited By: ವಿವೇಕ ಬಿರಾದಾರ|

Updated on: Nov 05, 2022 | 7:00 AM

Share

IAF ಅಗ್ನಿವೀರ್ವಾಯು ನೇಮಕಾತಿ 2023: ಭಾರತೀಯ ವಾಯುಪಡೆಯು (IAF) ಅಗ್ನಿವೀರ್ವಾಯುಗೆ IAF ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಅಭ್ಯರ್ಥಿಗಳು 7 ನವೆಂಬರ್ 2022 ರಿಂದ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆ ದಿನಾಂಕ 23 ನವೆಂಬರ್ 2022 ಇದೆ. ಅಭ್ಯರ್ಥಿಗಳು agnipathvayu.cdac.in ವೆಬ್​ಸೈಟ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ: ಅಗ್ನಿವೀರ್ವಾಯು

ಅರ್ಜಿ ಸಲ್ಲಿಸಲು ದಿನಾಂಕ

ಪ್ರಾರಂಭ: 7 ನವೆಂಬರ್ 2022

ಮುಕ್ತಾಯ: 23 ನವೆಂಬರ್ 2022

ಅರ್ಹತೆ: COBSE ಪಟ್ಟಿ ಮಾಡಲಾದ ಶಿಕ್ಷಣ ಮಂಡಳಿಯಿಂದ 12 ನೇ ತರಗತಿಯಲ್ಲಿ ಶೇ 50 ಅಂಕಗಳೊಂದಿಗೆ ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್‌ನಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಶೇ 50 ಅಂಕಗಳೊಂದಿಗೆ ಎಂಜಿನಿಯರಿಂಗ್‌ನಲ್ಲಿ 3 ವರ್ಷಗಳ ಡಿಪ್ಲೊಮಾ ಕೋರ್ಸ್ ಮಾಡಿರಬೇಕು.

ಪರೀಕ್ಷೆ ವಿಧಾನ: ಆರ್ಮಿ ಸರ್ವಿಸ್ ಕಾರ್ಪ್ಸ್ (ASC) ಸೆಂಟರ್​ಗಳಲ್ಲಿ ಹಂತ 1 ಮತ್ತು ಹಂತ 2 ಎಂದು ಆನ್‌ಲೈನ್ ಪರೀಕ್ಷೆ ನಡೆಯುತ್ತದೆ. ಈ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಹಂತ – 1 ರ ತಾತ್ಕಾಲಿಕ ಪ್ರವೇಶ ಕಾರ್ಡ್​​ನ್ನು ಅರ್ಜಿಯಲ್ಲಿ ನೋಂದಾಯಿಸಿದ ಇ-ಮೇಲ್ ಅಭ್ಯರ್ಥಿಗಳಿಗೆ ಬರುತ್ತದೆ.

ಆಯ್ಕೆ ಪರೀಕ್ಷೆ ಮುಗಿದ ನಂತರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಅದನ್ನು ಎಲ್ಲಾ ASC ಗಳಲ್ಲಿ ಮತ್ತು ವೆಬ್ ಪೋರ್ಟಲ್ https://agnipathvayu.cdac.in ನಲ್ಲಿ 31 ಮೇ 2023 ರಂದು ಬಿತ್ತರಿಸಲಾಗುತ್ತದೆ. ವೇತನ: ಅಗ್ನಿವೀರ್ವಾಯು ಮಾಸಿಕ 30,000/- ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು https://agnipathvayu.cdac.in ಗೆ ಲಾಗ್ ಇನ್ ಆಗಬೇಕು. ಅಲ್ಲಿ ಅರ್ಜಿ ಸಲ್ಲಿಸಬಹುದು. ಪರೀಕ್ಷಾ ಶುಲ್ಕ ರೂ.250/- ಪಾವತಿಸಬೇಕು.

ಹೆಚ್ಚಿನ ಮಾಹಿತಿಗಾಗಿ IAF ಅಗ್ನಿವೀರ್ವಾಯು ನೋಟಿಫಿಕೇಶನ್​ ಡೌನ್​ಲೋಡ್​ ಮಾಡಿ ಹೆಚ್ಚಿನ ಮಾಹಿತಿಗಾಗಿ IAF ವೆಬ್​ಸೈಟ್​​ಗೆ ಭೇಟಿ ನೀಡಿ

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್