AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IBPS Recruitment 2023: ಐಬಿಪಿಎಸ್​ ನೇಮಕಾತಿ: 4451 ಹುದ್ದೆಗಳಿಗೆ ಅರ್ಜಿ ಆಹ್ವಾನ

IBPS Recruitment 2023: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ 20 ವರ್ಷದಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

IBPS Recruitment 2023: ಐಬಿಪಿಎಸ್​ ನೇಮಕಾತಿ: 4451 ಹುದ್ದೆಗಳಿಗೆ ಅರ್ಜಿ ಆಹ್ವಾನ
IBPS Recruitment 2023
TV9 Web
| Edited By: |

Updated on: Aug 01, 2023 | 2:05 PM

Share

IBPS Recruitment 2023: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಸ್ಪೆಷಲಿಸ್ಟ್ ಆಫೀಸರ್, ಪಿಒ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಬ್ಯಾಂಕ್ ಹೆಸರು : ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ( IBPS )
  • ಹುದ್ದೆಗಳ ಸಂಖ್ಯೆ: 4451
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಯ ಹೆಸರು: ಸ್ಪೆಷಲಿಸ್ಟ್ ಆಫೀಸರ್, PO

ಹುದ್ದೆಗಳ ವಿಭಾಗವಾರು ಮಾಹಿತಿ:

  • ಕೃಷಿ ಕ್ಷೇತ್ರಾಧಿಕಾರಿ- 500 ಹುದ್ದೆಗಳು
  • HR/ ಪರ್ಸನಲ್ ಆಫೀಸರ್- 31 ಹುದ್ದೆಗಳು
  • ಐಟಿ ಅಧಿಕಾರಿ- 120 ಹುದ್ದೆಗಳು
  • ಕಾನೂನು ಅಧಿಕಾರಿ- 10 ಹುದ್ದೆಗಳು
  • ಮಾರ್ಕೆಟಿಂಗ್ ಅಧಿಕಾರಿ- 700 ಹುದ್ದೆಗಳು
  • ರಾಜಭಾಷಾ ಅಧಿಕಾರಿ- 41 ಹುದ್ದೆಗಳು
  • ಪ್ರೊಬೇಷನರಿ ಅಧಿಕಾರಿ- 3049 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಕೃಷಿ ಕ್ಷೇತ್ರ ಅಧಿಕಾರಿ: ಪದವಿ , ಕೃಷಿ/ತೋಟಗಾರಿಕೆ/ಅನಿಮ್ ಅಲ್ ಹಸ್ಬೆಂಡರಿ/ ಪಶುವೈದ್ಯಕೀಯ ವಿಜ್ಞಾನ/ಡೈರಿ ಸೈನ್ಸ್/ಮೀನುಗಾರಿಕೆ ವಿಜ್ಞಾನ/ಮೀನುಗಾರಿಕೆ/ಕೃಷಿಯಲ್ಲಿ ಪದವಿ. ಮಾರ್ಕೆಟಿಂಗ್ ಮತ್ತು ಸಹಕಾರ/ಸಹಕಾರ ಮತ್ತು ಬ್ಯಾಂಕಿಂಗ್/ಕೃಷಿ- ಅರಣ್ಯ/ಅರಣ್ಯ/ ಕೃಷಿ ಜೈವಿಕ ತಂತ್ರಜ್ಞಾನ/ಆಹಾರ ವಿಜ್ಞಾನ/ಕೃಷಿ ವ್ಯವಹಾರ ನಿರ್ವಹಣೆ/ ಆಹಾರ ತಂತ್ರಜ್ಞಾನ/ಡೈರಿ ತಂತ್ರಜ್ಞಾನ/ಕೃಷಿ ಇಂಜಿನಿಯರಿಂಗ್/ಸೇರಿಕಲ್ಚರ್
  • HR/ಪರ್ಸನಲ್ ಆಫೀಸರ್: ಪದವಿ, ಸಿಬ್ಬಂದಿ ನಿರ್ವಹಣೆ/ಕೈಗಾರಿಕಾ ಸಂಬಂಧಗಳು/ HR/HRD/ಸಾಮಾಜಿಕ ಕೆಲಸ/ಕಾರ್ಮಿಕ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ
  • ಐಟಿ ಅಧಿಕಾರಿ: ಪದವಿ, ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಅಪ್ಲಿಕೇಷನ್ಸ್ / ಮಾಹಿತಿ ತಂತ್ರಜ್ಞಾನ/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಮತ್ತು ಇನ್‌ಸ್ಟ್ರುಮೆಂಟೇಶನ್‌ನಲ್ಲಿ ಸ್ನಾತಕೋತ್ತರ ಪದವಿ
  • ಕಾನೂನು ಅಧಿಕಾರಿ: ಕಾನೂನಿನಲ್ಲಿ ಪದವಿ, LLB ಮಾರ್ಕೆಟಿಂಗ್ ಅಧಿಕಾರಿ: ಪದವಿ, MMS, MBA, PGDBA, PGDBM, PGPM, ಮಾರ್ಕೆಟಿಂಗ್‌ನಲ್ಲಿ PGDM
  • ರಾಜಭಾಷಾ ಅಧಿಕಾರಿ: ಹಿಂದಿ, ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ
  • ಪ್ರೊಬೇಷನರಿ ಅಧಿಕಾರಿ: ಪದವಿ ಮಾಡಿರಬೇಕು.

ವಯೋಮಿತಿ:

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ 20 ವರ್ಷದಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ:

  • OBC (NCL) ಅಭ್ಯರ್ಥಿಗಳು: 03 ವರ್ಷಗಳು
  • SC/ST ಅಭ್ಯರ್ಥಿಗಳು: 05 ವರ್ಷಗಳು
  • PWBD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:

  • SC/ST/PwBD ಅಭ್ಯರ್ಥಿಗಳು: ರೂ.175/-
  •  ಇತರ ಅಭ್ಯರ್ಥಿಗಳು: ರೂ.850/-

ಆಯ್ಕೆ ಪ್ರಕ್ರಿಯೆ:

  • ಪೂರ್ವಭಾವಿ ಪರೀಕ್ಷೆ
  • ಮುಖ್ಯ ಪರೀಕ್ಷೆ
  • ಸಂದರ್ಶನ

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-ಆಗಸ್ಟ್​-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-ಆಗಸ್ಟ್-2023

ಇದನ್ನೂ ಓದಿ: MSIL Recruitment 2023: ಎಂಎಸ್​ಐಎಲ್​ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

ಪ್ರಮುಖ ಲಿಂಕ್‌ಗಳು:

  • ಅಧಿಕೃತ ಅಧಿಸೂಚನೆ – ವಿಶೇಷ ಅಧಿಕಾರಿಗಳು: ಇಲ್ಲಿ ಕ್ಲಿಕ್ ಮಾಡಿ
  • ಅಧಿಕೃತ ಅಧಿಸೂಚನೆ – ಪ್ರೊಬೇಷನರಿ ಅಧಿಕಾರಿಗಳು/ಮ್ಯಾನೇಜ್ಮೆಂಟ್ ಟ್ರೈನಿಗಳು: ಇಲ್ಲಿ ಕ್ಲಿಕ್ ಮಾಡಿ
  • ವಿಶೇಷ ಅಧಿಕಾರಿಗಳ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
  • ಪ್ರೊಬೇಷನರಿ ಅಧಿಕಾರಿಗಳು/ಮ್ಯಾನೇಜ್‌ಮೆಂಟ್ ಟ್ರೈನಿಗಳ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
  • ಅಧಿಕೃತ ವೆಬ್‌ಸೈಟ್: ibps.in
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?