AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IDBI Recruitment 2021: ಐಡಿಬಿಐ ಬ್ಯಾಂಕ್​​ನ ವಿವಿಧ ಶಾಖೆಗಳಲ್ಲಿದೆ ಉದ್ಯೋಗಾವಕಾಶ; ಆಸಕ್ತರು ಅರ್ಜಿ ಸಲ್ಲಿಸಲು ತಡ ಮಾಡ್ಬೇಡಿ

IDBI Bank: ಐಡಿಬಿಐ ಬ್ಯಾಂಕ್​ನ ವಿವಿಧ ಶಾಖೆಗಳಿಂದ ಒಟ್ಟು 920 ಖಾಲಿ ಪೋಸ್ಟ್​​ಗಳು ಇವೆ. 20-25ವರ್ಷದವರೆಗಿನವರು ಅರ್ಜಿ ಸಲ್ಲಿಸಬಹುದು.

IDBI Recruitment 2021: ಐಡಿಬಿಐ ಬ್ಯಾಂಕ್​​ನ ವಿವಿಧ ಶಾಖೆಗಳಲ್ಲಿದೆ ಉದ್ಯೋಗಾವಕಾಶ; ಆಸಕ್ತರು ಅರ್ಜಿ ಸಲ್ಲಿಸಲು ತಡ ಮಾಡ್ಬೇಡಿ
ಐಡಿಬಿಐ ಬ್ಯಾಂಕ್​
TV9 Web
| Edited By: |

Updated on: Aug 16, 2021 | 6:07 PM

Share

ದೆಹಲಿ: ಇಂಡಸ್ಟ್ರಿಯಲ್​ ಡೆವಲಪ್​ಮೆಂಟ್ ಬ್ಯಾಂಕ್​ ಆಫ್​ ಇಂಡಿಯಾ (Industrial Development Bank of India -IDBI)ದಲ್ಲಿ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆ ( Recruitment Drive) ನಡೆಯುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಐಡಿಬಿಐ ಬ್ಯಾಂಕ್​ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ವಿವಿಧ ಗುತ್ತಿಗೆ ಆಧಾರಿತ ಕಾರ್ಯನಿರ್ವಾಹಕ ಹುದ್ದೆ (Executive Posts)ಗಳಿಗೆ ನೇಮಕಾತಿ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ. ಇನ್ನು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆಗಸ್ಟ್​ 4ರಿಂದಲೇ ಪ್ರಾರಂಭವಾಗಿದ್ದು, ಆಗಸ್ಟ್​ 18 ಕೊನೇದಿನ. ಅರ್ಜಿ ಸಲ್ಲಿಸಲು ಇನ್ನೆರಡೇ ದಿನಗಳ ಅವಕಾಶವಿದ್ದು, ಆಸಕ್ತಿ ಇರುವವರು ಕೂಡಲೇ ಸಲ್ಲಿಸಿ.

ಅರ್ಹತೆ ಇರುವ ಆಸಕ್ತರು ಐಡಿಬಿಐ ಬ್ಯಾಂಕ್​​ನ ಅಧಿಕೃತ ವೆಬ್​ಸೈಟ್​ idbibank.in ಮೂಲಕ ತಮ್ಮ ಅರ್ಜಿ ಸಲ್ಲಿಸಬಹುದು. ಇದು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನಡೆಯುವ ನೇಮಕಾತಿಯಾಗಿದ್ದು, ಕೆಲಸಕ್ಕೆ ಸೇರಿದ ಮೇಲೆ ಅಭ್ಯರ್ಥಿಗಳ ಕಾರ್ಯಕ್ಷಮತೆಯನ್ನು ನೋಡಿ, ಅದು ತುಂಬ ಚೆನ್ನಾಗಿದ್ದರೆ ಮತ್ತೊಂದು ವರ್ಷಕ್ಕೆ ಗುತ್ತಿಗೆ ಅವಧಿಯನ್ನು ಮುಂದುವರಿಸಲಾಗುತ್ತದೆ ಎಂದು ಐಡಿಬಿಐ ಬ್ಯಾಂಕ್​ ತಿಳಿಸಿದೆ.

ಖಾಲಿಹುದ್ದೆಗಳ ಮಾಹಿತಿ ಹೀಗಿದೆ.. ಐಡಿಬಿಐ ಬ್ಯಾಂಕ್​ನ ವಿವಿಧ ಶಾಖೆಗಳಿಂದ ಒಟ್ಟು 920 ಖಾಲಿ ಪೋಸ್ಟ್​​ಗಳು ಇವೆ. 20-25ವರ್ಷದವರೆಗಿನವರು ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವರ್ಗಕ್ಕೆ ಸೇರಿದವರು ಪದವಿಯಲ್ಲಿ ಕನಿಷ್ಠ ಶೇ.55ರಷ್ಟಾದರೂ ಅಂಕ ಗಳಿಸಿರಬೇಕು. ಹಾಗೇ, ಎಸ್​ಸಿ/ಎಸ್​ಟಿ/ಪಿಡಬ್ಲ್ಯೂಡಿ/ ವರ್ಗಕ್ಕೆ ಸೇರಿದವರು ಪದವಿಯಲ್ಲಿ ಕನಿಷ್ಠ ಶೇ.50ರಷ್ಟಾದರೂ ಅಂಕ ಗಳಿಸಿರಬೇಕು. ಒಟ್ಟಿನಲ್ಲಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪದವೀಧರರಾಗಿರುವುದು ತುಂಬ ಮುಖ್ಯ.

ಶುಲ್ಕವೆಷ್ಟು? ಆಸಕ್ತರು ಅರ್ಜಿ ಸಲ್ಲಿಸಲು ಶುಲ್ಕ ನೀಡಬೇಕು. ಅದರಲ್ಲೂ ಸಾಮಾನ್ಯ ವರ್ಗದವರು 1000 ರೂಪಾಯಿ ತುಂಬಬೇಕು ಮತ್ತು ಎಸ್​ಸಿ/ಎಸ್​ಟಿ/ಪಿಡಬ್ಲ್ಯೂಡಿ ವರ್ಗದವರು 200 ರೂ. ಶುಲ್ಕ ನೀಡಬೇಕು.

ಇದನ್ನೂ ಓದಿ: Afghanistan: 4 ಕಾರ್ ಮತ್ತು ಹೆಲಿಕಾಪ್ಟರ್​ನಲ್ಲಿ ಭರ್ತಿ ಹಣ ತುಂಬಿಕೊಂಡು ಅಶ್ರಫ್ ಘನಿ ದೇಶ ತೊರೆದಿದ್ದಾರೆ!

ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಿಸಿದ ಬಿಜೆಪಿ ಮುಖಂಡನಿಗೆ ಬೆದರಿಕೆ; ವಿರೋಧಿಸುವವರು ದೇಶ ಬಿಡಲಿ ಎಂದ ಶಿಯಾ ವಕ್ಫ್​ ಮಾಜಿ ಮುಖ್ಯಸ್ಥ

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ