AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IDBI Recruitment 2021: ಐಡಿಬಿಐ ಬ್ಯಾಂಕ್​​ನ ವಿವಿಧ ಶಾಖೆಗಳಲ್ಲಿದೆ ಉದ್ಯೋಗಾವಕಾಶ; ಆಸಕ್ತರು ಅರ್ಜಿ ಸಲ್ಲಿಸಲು ತಡ ಮಾಡ್ಬೇಡಿ

IDBI Bank: ಐಡಿಬಿಐ ಬ್ಯಾಂಕ್​ನ ವಿವಿಧ ಶಾಖೆಗಳಿಂದ ಒಟ್ಟು 920 ಖಾಲಿ ಪೋಸ್ಟ್​​ಗಳು ಇವೆ. 20-25ವರ್ಷದವರೆಗಿನವರು ಅರ್ಜಿ ಸಲ್ಲಿಸಬಹುದು.

IDBI Recruitment 2021: ಐಡಿಬಿಐ ಬ್ಯಾಂಕ್​​ನ ವಿವಿಧ ಶಾಖೆಗಳಲ್ಲಿದೆ ಉದ್ಯೋಗಾವಕಾಶ; ಆಸಕ್ತರು ಅರ್ಜಿ ಸಲ್ಲಿಸಲು ತಡ ಮಾಡ್ಬೇಡಿ
ಐಡಿಬಿಐ ಬ್ಯಾಂಕ್​
TV9 Web
| Edited By: |

Updated on: Aug 16, 2021 | 6:07 PM

Share

ದೆಹಲಿ: ಇಂಡಸ್ಟ್ರಿಯಲ್​ ಡೆವಲಪ್​ಮೆಂಟ್ ಬ್ಯಾಂಕ್​ ಆಫ್​ ಇಂಡಿಯಾ (Industrial Development Bank of India -IDBI)ದಲ್ಲಿ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆ ( Recruitment Drive) ನಡೆಯುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಐಡಿಬಿಐ ಬ್ಯಾಂಕ್​ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ವಿವಿಧ ಗುತ್ತಿಗೆ ಆಧಾರಿತ ಕಾರ್ಯನಿರ್ವಾಹಕ ಹುದ್ದೆ (Executive Posts)ಗಳಿಗೆ ನೇಮಕಾತಿ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ. ಇನ್ನು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆಗಸ್ಟ್​ 4ರಿಂದಲೇ ಪ್ರಾರಂಭವಾಗಿದ್ದು, ಆಗಸ್ಟ್​ 18 ಕೊನೇದಿನ. ಅರ್ಜಿ ಸಲ್ಲಿಸಲು ಇನ್ನೆರಡೇ ದಿನಗಳ ಅವಕಾಶವಿದ್ದು, ಆಸಕ್ತಿ ಇರುವವರು ಕೂಡಲೇ ಸಲ್ಲಿಸಿ.

ಅರ್ಹತೆ ಇರುವ ಆಸಕ್ತರು ಐಡಿಬಿಐ ಬ್ಯಾಂಕ್​​ನ ಅಧಿಕೃತ ವೆಬ್​ಸೈಟ್​ idbibank.in ಮೂಲಕ ತಮ್ಮ ಅರ್ಜಿ ಸಲ್ಲಿಸಬಹುದು. ಇದು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನಡೆಯುವ ನೇಮಕಾತಿಯಾಗಿದ್ದು, ಕೆಲಸಕ್ಕೆ ಸೇರಿದ ಮೇಲೆ ಅಭ್ಯರ್ಥಿಗಳ ಕಾರ್ಯಕ್ಷಮತೆಯನ್ನು ನೋಡಿ, ಅದು ತುಂಬ ಚೆನ್ನಾಗಿದ್ದರೆ ಮತ್ತೊಂದು ವರ್ಷಕ್ಕೆ ಗುತ್ತಿಗೆ ಅವಧಿಯನ್ನು ಮುಂದುವರಿಸಲಾಗುತ್ತದೆ ಎಂದು ಐಡಿಬಿಐ ಬ್ಯಾಂಕ್​ ತಿಳಿಸಿದೆ.

ಖಾಲಿಹುದ್ದೆಗಳ ಮಾಹಿತಿ ಹೀಗಿದೆ.. ಐಡಿಬಿಐ ಬ್ಯಾಂಕ್​ನ ವಿವಿಧ ಶಾಖೆಗಳಿಂದ ಒಟ್ಟು 920 ಖಾಲಿ ಪೋಸ್ಟ್​​ಗಳು ಇವೆ. 20-25ವರ್ಷದವರೆಗಿನವರು ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವರ್ಗಕ್ಕೆ ಸೇರಿದವರು ಪದವಿಯಲ್ಲಿ ಕನಿಷ್ಠ ಶೇ.55ರಷ್ಟಾದರೂ ಅಂಕ ಗಳಿಸಿರಬೇಕು. ಹಾಗೇ, ಎಸ್​ಸಿ/ಎಸ್​ಟಿ/ಪಿಡಬ್ಲ್ಯೂಡಿ/ ವರ್ಗಕ್ಕೆ ಸೇರಿದವರು ಪದವಿಯಲ್ಲಿ ಕನಿಷ್ಠ ಶೇ.50ರಷ್ಟಾದರೂ ಅಂಕ ಗಳಿಸಿರಬೇಕು. ಒಟ್ಟಿನಲ್ಲಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪದವೀಧರರಾಗಿರುವುದು ತುಂಬ ಮುಖ್ಯ.

ಶುಲ್ಕವೆಷ್ಟು? ಆಸಕ್ತರು ಅರ್ಜಿ ಸಲ್ಲಿಸಲು ಶುಲ್ಕ ನೀಡಬೇಕು. ಅದರಲ್ಲೂ ಸಾಮಾನ್ಯ ವರ್ಗದವರು 1000 ರೂಪಾಯಿ ತುಂಬಬೇಕು ಮತ್ತು ಎಸ್​ಸಿ/ಎಸ್​ಟಿ/ಪಿಡಬ್ಲ್ಯೂಡಿ ವರ್ಗದವರು 200 ರೂ. ಶುಲ್ಕ ನೀಡಬೇಕು.

ಇದನ್ನೂ ಓದಿ: Afghanistan: 4 ಕಾರ್ ಮತ್ತು ಹೆಲಿಕಾಪ್ಟರ್​ನಲ್ಲಿ ಭರ್ತಿ ಹಣ ತುಂಬಿಕೊಂಡು ಅಶ್ರಫ್ ಘನಿ ದೇಶ ತೊರೆದಿದ್ದಾರೆ!

ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಿಸಿದ ಬಿಜೆಪಿ ಮುಖಂಡನಿಗೆ ಬೆದರಿಕೆ; ವಿರೋಧಿಸುವವರು ದೇಶ ಬಿಡಲಿ ಎಂದ ಶಿಯಾ ವಕ್ಫ್​ ಮಾಜಿ ಮುಖ್ಯಸ್ಥ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ