AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಕ್ಷಣವೇ, ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ ಮಾಡಿಕೊಳೀ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಖಡಕ್​ ಸೂಚನೆ

ರಾಜ್ಯದಲ್ಲಿ ಸದ್ಯಕ್ಕೆ 1,142 ಪೊಲೀಸ್​ ಸಬ್​​ಇನ್ಸ್​​ಪೆಕ್ಟರ್​​, 4,460 ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇವೆ. ಕಾಲಮಿತಿಯಲ್ಲಿ ಖಾಲಿ ಹುದ್ದೆ ಭರ್ತಿ ಬಗ್ಗೆ 1 ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತು.

ತಕ್ಷಣವೇ, ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ ಮಾಡಿಕೊಳೀ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಖಡಕ್​ ಸೂಚನೆ
ಹೈಕೋರ್ಟ್
TV9 Web
| Edited By: ಸಾಧು ಶ್ರೀನಾಥ್​|

Updated on: Nov 18, 2021 | 1:33 PM

Share

ಬೆಂಗಳೂರು: ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ ವಿಚಾರವಾಗಿ ಹೈಕೋರ್ಟ್‌ನಲ್ಲಿ ಇಂದು ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಯಿತು. ಆ ವೇಳೆ, ಖಾಲಿ ಹುದ್ದೆಗಳ ಭರ್ತಿಗಾಗಿ 8 ತಿಂಗಳು ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಶೀಘ್ರವೇ ಹುದ್ದೆಗಳ ಭರ್ತಿ ಮಾಡಿಕೊಳೀ ಎಂದು ಹೈಕೋರ್ಟ್ ನಿರ್ದೇಶನ ನೀಡಿತು.

1 ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ನಿರ್ದೇಶನ: ರಾಜ್ಯದಲ್ಲಿ ಸದ್ಯಕ್ಕೆ 1,142 ಪೊಲೀಸ್​ ಸಬ್​​ಇನ್ಸ್​​ಪೆಕ್ಟರ್​​, 4,460 ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇವೆ. ಹಾಗಾಗಿ ಭರ್ತಿ ಪ್ರಕ್ರಿಯೆ ಪೂರ್ಣಗೊಳಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರವನ್ನು ಕೋರ್ಟ್,​ ತರಾಟೆಗೆ ತೆಗೆದುಕೊಂಡಿತು. 2022ರ ಜುಲೈವರೆಗೆ ಕಾಲಾವಕಾಶ ಕೋರಿ, ರಾಜ್ಯ ಸರ್ಕಾರ ಅಲವತ್ತುಕೊಂಡಿತ್ತು. ಸರ್ಕಾರದ ಈ ಮನವಿಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತು. ಕಾಲಮಿತಿಯಲ್ಲಿ ಖಾಲಿ ಹುದ್ದೆ ಭರ್ತಿ ಬಗ್ಗೆ 1 ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ನಿರ್ದೇಶನ ನೀಡಿತು.

ಇದನ್ನೂ ಓದಿ: ನವ ಉದ್ಯಮಿಗಳಿಗಾಗಿ ಟಿವಿ9 ಡೇರ್​2ಡ್ರೀಮ್​ ಅವಾರ್ಡ್ಸ್​​ ಸೀಸನ್​-3 ಆರಂಭವಾಗಿದೆ: ಪಾಲ್ಗೊಳ್ಳುವುದು ಹೇಗೆ? ವಿವರ ಇಲ್ಲಿದೆ ನೋಡಿ

(immediately recruit police department vacant seats orders karnataka high court to state government)

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ