AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಕ್ಷಣವೇ, ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ ಮಾಡಿಕೊಳೀ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಖಡಕ್​ ಸೂಚನೆ

ರಾಜ್ಯದಲ್ಲಿ ಸದ್ಯಕ್ಕೆ 1,142 ಪೊಲೀಸ್​ ಸಬ್​​ಇನ್ಸ್​​ಪೆಕ್ಟರ್​​, 4,460 ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇವೆ. ಕಾಲಮಿತಿಯಲ್ಲಿ ಖಾಲಿ ಹುದ್ದೆ ಭರ್ತಿ ಬಗ್ಗೆ 1 ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತು.

ತಕ್ಷಣವೇ, ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ ಮಾಡಿಕೊಳೀ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಖಡಕ್​ ಸೂಚನೆ
ಹೈಕೋರ್ಟ್
TV9 Web
| Edited By: |

Updated on: Nov 18, 2021 | 1:33 PM

Share

ಬೆಂಗಳೂರು: ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ ವಿಚಾರವಾಗಿ ಹೈಕೋರ್ಟ್‌ನಲ್ಲಿ ಇಂದು ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಯಿತು. ಆ ವೇಳೆ, ಖಾಲಿ ಹುದ್ದೆಗಳ ಭರ್ತಿಗಾಗಿ 8 ತಿಂಗಳು ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಶೀಘ್ರವೇ ಹುದ್ದೆಗಳ ಭರ್ತಿ ಮಾಡಿಕೊಳೀ ಎಂದು ಹೈಕೋರ್ಟ್ ನಿರ್ದೇಶನ ನೀಡಿತು.

1 ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ನಿರ್ದೇಶನ: ರಾಜ್ಯದಲ್ಲಿ ಸದ್ಯಕ್ಕೆ 1,142 ಪೊಲೀಸ್​ ಸಬ್​​ಇನ್ಸ್​​ಪೆಕ್ಟರ್​​, 4,460 ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇವೆ. ಹಾಗಾಗಿ ಭರ್ತಿ ಪ್ರಕ್ರಿಯೆ ಪೂರ್ಣಗೊಳಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರವನ್ನು ಕೋರ್ಟ್,​ ತರಾಟೆಗೆ ತೆಗೆದುಕೊಂಡಿತು. 2022ರ ಜುಲೈವರೆಗೆ ಕಾಲಾವಕಾಶ ಕೋರಿ, ರಾಜ್ಯ ಸರ್ಕಾರ ಅಲವತ್ತುಕೊಂಡಿತ್ತು. ಸರ್ಕಾರದ ಈ ಮನವಿಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತು. ಕಾಲಮಿತಿಯಲ್ಲಿ ಖಾಲಿ ಹುದ್ದೆ ಭರ್ತಿ ಬಗ್ಗೆ 1 ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ನಿರ್ದೇಶನ ನೀಡಿತು.

ಇದನ್ನೂ ಓದಿ: ನವ ಉದ್ಯಮಿಗಳಿಗಾಗಿ ಟಿವಿ9 ಡೇರ್​2ಡ್ರೀಮ್​ ಅವಾರ್ಡ್ಸ್​​ ಸೀಸನ್​-3 ಆರಂಭವಾಗಿದೆ: ಪಾಲ್ಗೊಳ್ಳುವುದು ಹೇಗೆ? ವಿವರ ಇಲ್ಲಿದೆ ನೋಡಿ

(immediately recruit police department vacant seats orders karnataka high court to state government)

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್