AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Income Tax Recruitment 2023: 10ನೇ ತರಗತಿ ಪಾಸಾದವರಿಗೆ ಆದಾಯ ತೆರಿಗೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

Income Tax Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆದಾಯ ತೆರಿಗೆ ಇಲಾಖೆ ಅಧಿಕೃತ ವೆಬ್‌ಸೈಟ್‌ incometaxbengaluru.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Income Tax Recruitment 2023: 10ನೇ ತರಗತಿ ಪಾಸಾದವರಿಗೆ ಆದಾಯ ತೆರಿಗೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
Income Tax Recruitment 2023
ಝಾಹಿರ್ ಯೂಸುಫ್
|

Updated on: Feb 22, 2023 | 2:29 PM

Share

Income Tax Recruitment 2023: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸಿಹಿ ಸುದ್ದಿ. ಆದಾಯ ತೆರಿಗೆ ಇಲಾಖೆಯು ಕರ್ನಾಟಕ ಮತ್ತು ಗೋವಾ ರಾಜ್ಯಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಇನ್‌ಸ್ಪೆಕ್ಟರ್, ಟ್ಯಾಕ್ಸ್ ಅಸಿಸ್ಟೆಂಟ್, ಎಂಟಿಎಸ್ ಹುದ್ದೆಗಳು ಸೇರಿದಂತೆ ಒಟ್ಟು 71 ಪೋಸ್ಟ್​ಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆದಾಯ ತೆರಿಗೆ ಇಲಾಖೆ ಅಧಿಕೃತ ವೆಬ್‌ಸೈಟ್‌ incometaxbengaluru.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಆದಾಯ ತೆರಿಗೆ ಇನ್ಸ್‌ಪೆಕ್ಟರ್ – 10 ಹುದ್ದೆಗಳು
  • ಸಹಾಯಕ ತೆರಿಗೆ ಅಧಿಕಾರಿ – 32 ಹುದ್ದೆಗಳು
  • MTS – 29 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 71

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Image
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಆದಾಯ ತೆರಿಗೆ ಇನ್ಸ್‌ಪೆಕ್ಟರ್ – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಸಹಾಯಕ ತೆರಿಗೆ ಅಧಿಕಾರಿ – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
  • MTS – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 24, 2023

ವಯೋಮಿತಿ:

  • ಆದಾಯ ತೆರಿಗೆ ಇನ್ಸ್‌ಪೆಕ್ಟರ್ – 18 ರಿಂದ 30 ವರ್ಷಗಳು
  • ಸಹಾಯಕ ತೆರಿಗೆ ಅಧಿಕಾರಿ – 18 ರಿಂದ 27 ವರ್ಷಗಳು
  • MTS – 18 ರಿಂದ 25 ವರ್ಷಗಳು

ಅರ್ಜಿ ಶುಲ್ಕ:

  • ಸಾಮಾನ್ಯ / OBC ವರ್ಗದ ಅಭ್ಯರ್ಥಿಗಳಿಗೆ- ರೂ 100 / –
  • ಮಹಿಳಾ / ST / SC / PWD / ಮಾಜಿ ಸೈನಿಕರಿಗೆ- ಯಾವುದೇ ಅರ್ಜಿ ಶುಲ್ಕವಿಲ್ಲ.

ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅರ್ಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮತ್ತು ನೋಂದಾಯಿತ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

Commissioner of Income Tax (Admin and TPS), O/o Principal Chief Commissioner of Income Tax, Karnataka and Goa Region, Central Revenue Building, No. 1, Queens Road, Bengaluru, Karnataka- 560001

ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು