AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDBank Recruitment 2022: ಇಂಡಿಬ್ಯಾಂಕ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

INDBank Recruitment 2022: ಈ ನೇಮಕಾತಿಯಲ್ಲಿ ಯಾವ ವಿಭಾಗಗಳಲ್ಲಿ ಎಷ್ಟು ಖಾಲಿ ಹುದ್ದೆಗಳಿವೆ? ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ...

INDBank Recruitment 2022: ಇಂಡಿಬ್ಯಾಂಕ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
INDBank Recruitment
TV9 Web
| Edited By: |

Updated on: Apr 18, 2022 | 7:10 PM

Share

INDBank Recruitment 2022: ಇಂಡಿಯನ್ ಬ್ಯಾಂಕ್​ನ ಅಂಗಸಂಸ್ಥೆ ಇಂಡಿಬ್ಯಾಂಕ್ ಮರ್ಚೆಂಟ್ ಬ್ಯಾಂಕಿಂಗ್ ಸರ್ವಿಸಸ್ ಲಿಮಿಟೆಡ್‌ನ ಹಲವಾರು ಹುದ್ದೆಗಳ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಭಾರತ ಸರ್ಕಾರದ ಒಡೆತನದ ಈ ಸಂಸ್ಥೆಯು ಒಟ್ಟು 73 ಹುದ್ದೆಗಳನ್ನು ಭರ್ತಿ ಮಾಡಲಿದೆ. ಈ ನೇಮಕಾತಿಯಲ್ಲಿ ಯಾವ ವಿಭಾಗಗಳಲ್ಲಿ ಖಾಲಿ ಹುದ್ದೆಗಳಿವೆ? ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ…

* ಅಧಿಸೂಚನೆಯ ಪ್ರಕಾರ ಒಟ್ಟು 73 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

* ಅಕೌಂಟ್ ಓಪನಿಂಗ್ ಸ್ಟಾಫ್, ಹೆಲ್ಪ್ ಡೆಸ್ಕ್ ಸಿಬ್ಬಂದಿ, ಸಂಶೋಧನಾ ವಿಶ್ಲೇಷಕರು, ಸಿಸ್ಟಮ್ಸ್ ಮತ್ತು ನೆಟ್‌ವರ್ಕ್ ಎಂಜಿನಿಯರ್, ಉಪಾಧ್ಯಕ್ಷರು, ಶಾಖಾ ಮುಖ್ಯಸ್ಥರು ಮತ್ತು ಕ್ಷೇತ್ರ ಸಿಬ್ಬಂದಿಯಂತಹ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

* ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ವಯಸ್ಸು 21 ರಿಂದ 65 ವರ್ಷಗಳ ನಡುವೆ ಇರಬೇಕು.

ಪ್ರಮುಖ ಸೂಚನೆಗಳು.. * ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.

* ಅರ್ಜಿಗಳನ್ನು Head administration, Khivraj Complex, No 1, Anna Salai, Nandanam, Chennai ಈ ವಿಳಾಸಕ್ಕೆ ಕಳುಹಿಸಬೇಕು.

* ಕೆಲಸದ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೊದಲು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ಅಂತಿಮ ಆಯ್ಕೆಯನ್ನು ಸಂದರ್ಶನದ ಮೂಲಕ ಮಾಡಲಾಗುತ್ತದೆ.

* ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1.50 ರಿಂದ ರೂ. 10 ಲಕ್ಷದವರೆಗೆ ವೇತನ ಸಿಗಲಿದೆ.

* ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 26-04-2022.

* ಅರ್ಜಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ

* ಈ ನೇಮಕಾತಿಯ ಸಂಪೂರ್ಣ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Follow Us
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ