AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDBank Recruitment 2022: ಇಂಡಿಬ್ಯಾಂಕ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

INDBank Recruitment 2022: ಈ ನೇಮಕಾತಿಯಲ್ಲಿ ಯಾವ ವಿಭಾಗಗಳಲ್ಲಿ ಎಷ್ಟು ಖಾಲಿ ಹುದ್ದೆಗಳಿವೆ? ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ...

INDBank Recruitment 2022: ಇಂಡಿಬ್ಯಾಂಕ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
INDBank Recruitment
TV9 Web
| Edited By: |

Updated on: Apr 18, 2022 | 7:10 PM

Share

INDBank Recruitment 2022: ಇಂಡಿಯನ್ ಬ್ಯಾಂಕ್​ನ ಅಂಗಸಂಸ್ಥೆ ಇಂಡಿಬ್ಯಾಂಕ್ ಮರ್ಚೆಂಟ್ ಬ್ಯಾಂಕಿಂಗ್ ಸರ್ವಿಸಸ್ ಲಿಮಿಟೆಡ್‌ನ ಹಲವಾರು ಹುದ್ದೆಗಳ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಭಾರತ ಸರ್ಕಾರದ ಒಡೆತನದ ಈ ಸಂಸ್ಥೆಯು ಒಟ್ಟು 73 ಹುದ್ದೆಗಳನ್ನು ಭರ್ತಿ ಮಾಡಲಿದೆ. ಈ ನೇಮಕಾತಿಯಲ್ಲಿ ಯಾವ ವಿಭಾಗಗಳಲ್ಲಿ ಖಾಲಿ ಹುದ್ದೆಗಳಿವೆ? ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ…

* ಅಧಿಸೂಚನೆಯ ಪ್ರಕಾರ ಒಟ್ಟು 73 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

* ಅಕೌಂಟ್ ಓಪನಿಂಗ್ ಸ್ಟಾಫ್, ಹೆಲ್ಪ್ ಡೆಸ್ಕ್ ಸಿಬ್ಬಂದಿ, ಸಂಶೋಧನಾ ವಿಶ್ಲೇಷಕರು, ಸಿಸ್ಟಮ್ಸ್ ಮತ್ತು ನೆಟ್‌ವರ್ಕ್ ಎಂಜಿನಿಯರ್, ಉಪಾಧ್ಯಕ್ಷರು, ಶಾಖಾ ಮುಖ್ಯಸ್ಥರು ಮತ್ತು ಕ್ಷೇತ್ರ ಸಿಬ್ಬಂದಿಯಂತಹ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

* ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ವಯಸ್ಸು 21 ರಿಂದ 65 ವರ್ಷಗಳ ನಡುವೆ ಇರಬೇಕು.

ಪ್ರಮುಖ ಸೂಚನೆಗಳು.. * ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.

* ಅರ್ಜಿಗಳನ್ನು Head administration, Khivraj Complex, No 1, Anna Salai, Nandanam, Chennai ಈ ವಿಳಾಸಕ್ಕೆ ಕಳುಹಿಸಬೇಕು.

* ಕೆಲಸದ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೊದಲು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ಅಂತಿಮ ಆಯ್ಕೆಯನ್ನು ಸಂದರ್ಶನದ ಮೂಲಕ ಮಾಡಲಾಗುತ್ತದೆ.

* ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1.50 ರಿಂದ ರೂ. 10 ಲಕ್ಷದವರೆಗೆ ವೇತನ ಸಿಗಲಿದೆ.

* ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 26-04-2022.

* ಅರ್ಜಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ

* ಈ ನೇಮಕಾತಿಯ ಸಂಪೂರ್ಣ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ