AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Post Recruitment 2022: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ

India Post Recruitment 2022: 10ನೇ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಲ್ಲದೆ, ಅಭ್ಯರ್ಥಿಯು ವಾಹನ ಚಾಲನೆಯಲ್ಲಿ 3 ವರ್ಷಗಳ ಅನುಭವವನ್ನು ಹೊಂದಿರಬೇಕು.

India Post Recruitment 2022: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ
India Post Recruitment 2022
TV9 Web
| Edited By: |

Updated on: Mar 24, 2022 | 8:46 PM

Share

India Post Recruitment 2022: ಭಾರತೀಯ ಅಂಚೆ ಇಲಾಖೆಯ ಮಧುರೈ ವಿಭಾಗದಲ್ಲಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು 17 ಮೇ 2022 ರೊಳಗೆ ಸಲ್ಲಿಸಬೇಕಾಗಿದೆ. ಇದಕ್ಕಾಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

India Post Recruitment 2022: ಒಟ್ಟು ಹುದ್ದೆಗಳು: ನೇಮಕಾತಿಗಾಗಿ ಹೊರಡಿಸಲಾದ ಅಧಿಸೂಚನೆಯ ಪ್ರಕಾರ ಒಟ್ಟು 4 ಖಾಲಿ ಹುದ್ದೆಗಳನ್ನು ಈ ಮೂಲಕ ಭರ್ತಿ ಮಾಡಲಾಗುತ್ತದೆ. ಇದರಲ್ಲಿ ವಿವಿಧ ವಿಭಾಗದಿಂದ ತಲಾ ಒಂದು ಹುದ್ದೆಯ ನೇಮಕಾತಿ ನಡೆಯಲಿದೆ. ಪೋಸ್ಟ್‌ಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮ್ಯಾಟ್ರಿಕ್ಸ್ ಲೆವೆಲ್ 2 ರ ಅಡಿಯಲ್ಲಿ ವೇತನ ಶ್ರೇಣಿಯನ್ನು ನೀಡಲಾಗುತ್ತದೆ.

India Post Recruitment 2022: ವಿದ್ಯಾರ್ಹತೆ: 10ನೇ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಲ್ಲದೆ, ಅಭ್ಯರ್ಥಿಯು ವಾಹನ ಚಾಲನೆಯಲ್ಲಿ 3 ವರ್ಷಗಳ ಅನುಭವವನ್ನು ಹೊಂದಿರಬೇಕು.

India Post Recruitment 2022: ವಯೋಮಿತಿ: ಗರಿಷ್ಠ 56 ವರ್ಷವರೆಗಿನವರೆಗೂ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

India Post Recruitment 2022: ಅರ್ಜಿ ಸಲ್ಲಿಸುವುದು ಹೇಗೆ: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಧಿಸೂಚನೆಯಲ್ಲಿ ನೀಡಲಾದ ನಮೂನೆಯಲ್ಲಿ ಭರ್ತಿ ಮಾಡಬೇಕು ಮತ್ತು ಅದನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. The Senior Manager, Mail Motor Service, Tallakulam, Madurai-625002.

ನೇಮಕಾತಿಯ ಅಧಿಸೂಚನೆ ಮತ್ತು ಇತರ ಮಾಹಿತಿಗಾಗಿ, ಅಧಿಕೃತ ವೆಬ್‌ಸೈಟ್ indiapost.gov.in ಗೆ ಭೇಟಿ ನೀಡಬಹುದು.

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ