Sign In

By signing in or creating an account, you agree with Associated Broadcasting Company's Terms & Conditions and Privacy Policy.

India Post Recruitment 2022: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

India Post Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

India Post Recruitment 2022: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
India Post Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 27, 2022 | 3:34 PM

India Post Recruitment 2022: ಭಾರತೀಯ ಅಂಚೆ ಇಲಾಖೆಯು (India Post Recruitment 2022) ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2022 ಆಗಿದೆ. ಹೀಗಾಗಿ ಶೀಘ್ರದಲ್ಲೇ ಅರ್ಜಿ ಸಲ್ಲಿಸುವುದು ಉತ್ತಮ. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.

ಖಾಲಿ ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 24

ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಂದರೆ ಎಸ್​ಎಸ್​ಎಲ್​ಸಿ ಪಾಸಾದ, ಡ್ರೈವಿಂಗ್ ಲೈಸನ್ಸ್ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಅಂಚೆ ಇಲಾಖೆಯ ಡ್ರೈವರ್​ ಹುದ್ದೆಗಳಿಗೆ 56 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2022 ರಂದು ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ನೇರವಾಗಿ ಅರ್ಜಿ ಸಲ್ಲಿಸಬಹುದು. ಹಾಗೆಯೇ ಅರ್ಜಿಯನ್ನು ಡೌನ್​ಲೋಡ್ ಮಾಡಿ ಭರ್ತಿ ಮಾಡುವ ಮೂಲಕ ಅಂಚೆ ಮೂಲಕ ಕಳುಹಿಸಿಕೊಡಬಹುದು. ಅಂಚೆಯ ಮೂಲಕ ಅರ್ಜಿ ಕಳಿಸಬೇಕಾದ ವಿಳಾಸ ಈ ಕೆಳಗಿನಂತಿದೆ.

ಅರ್ಜಿ ಕಳುಹಿಸಬೇಕಾದ ವಿಳಾಸ: The Senior Manager (JAG), Mail Motor Service, No. 37, Greams Road, Chennai- 600006.

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್