AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Coast Guard: ಭಾರತೀಯ ಕೋಸ್ಟ್ ಗಾರ್ಡ್ 71 ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಕೋಸ್ಟ್ ಗಾರ್ಡ್  (Indian Coast Guard) ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

Indian Coast Guard: ಭಾರತೀಯ ಕೋಸ್ಟ್ ಗಾರ್ಡ್ 71 ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Coast Guard
TV9 Web
| Edited By: |

Updated on: Aug 13, 2022 | 6:06 PM

Share

ಭಾರತೀಯ ಕೋಸ್ಟ್ ಗಾರ್ಡ್  (Indian Coast Guard) ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು joinindiancoastguard.cdac.inನಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್‌ನ ಅಧಿಕೃತ ಸೈಟ್ ಮೂಲಕ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಅಭಿಯಾನವು ಸಂಸ್ಥೆಯಲ್ಲಿ 71 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನೋಂದಣಿ ಪ್ರಕ್ರಿಯೆಯು ಆಗಸ್ಟ್ 17ರಿಂದ ಪ್ರಾರಂಭವಾಗಲಿದ್ದು ಸೆಪ್ಟೆಂಬರ್ 7ಕ್ಕೆ ಕೊನೆಗೊಳ್ಳುತ್ತದೆ.

ಹುದ್ದೆಯ ವಿವರಗಳು

ಜನರಲ್ ಡ್ಯೂಟಿ (GD)/ CPL (SSA): 50 ಹುದ್ದೆಗಳು

ಇದನ್ನೂ ಓದಿ
Image
Navy Recruitment 2022: 12ನೇ ತರಗತಿ ಪಾಸಾದವರಿಗೆ ನೌಕಾಪಡೆಯಲ್ಲಿದೆ ಉದ್ಯೋಗಾವಕಾಶ
Image
Railway Recruitment 2022: ಪಶ್ಚಿಮ ರೈಲ್ವೇಯಲ್ಲಿದೆ ಉದ್ಯೋಗಾವಕಾಶ: ಶೀಘ್ರದಲ್ಲೇ ಅರ್ಜಿ ಸಲ್ಲಿಸಿ
Image
NLC India Recruitment 2022: ಎನ್​ಎಲ್​ಸಿ ನೇಮಕಾತಿ: 481 ಹುದ್ದೆಗಳಿಗೆ ಅರ್ಜಿ ಆಹ್ವಾನ

ಟೆಕ್ (Engg)/ ಟೆಕ್ (Elect): 20 ಪೋಸ್ಟ್‌ಗಳು

ಕಾನೂನು: 1 ಪೋಸ್ಟ್

ಅರ್ಹತೆಯ ಮಾನದಂಡ

ಇಲ್ಲಿ ಲಭ್ಯವಿರುವ ವಿವರವಾದ ಅಧಿಸೂಚನೆಯ ಮೂಲಕ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ

ಅಧಿಕಾರಿ ನೇಮಕಾತಿಗಳ ಆಯ್ಕೆಯು ಅಖಿಲ ಭಾರತ ಅರ್ಹತೆಯ ಕ್ರಮವನ್ನು ಆಧರಿಸಿದೆ ಮತ್ತು ಪರೀಕ್ಷೆಯಲ್ಲಿ ಕೆಲವೊಂದು ಹಂತಗಳು ಇವೆ (I – V) ಅಭ್ಯರ್ಥಿಯ ಕಾರ್ಯಕ್ಷಮತೆಯನ್ನು ಆಧರಿಸಿದೆ. ICG ಯಲ್ಲಿ ನೇಮಕಾತಿಗಾಗಿ ಹಂತ I, II, III, IV ಮತ್ತು V ಅನ್ನು ತೆರ್ಗಡೆಗೊಳ್ಳುವುದು ಕಡ್ಡಾಯವಾಗಿದೆ. ಪರೀಕ್ಷೆಯ ವಿವಿಧ ಹಂತಗಳಲ್ಲಿ ಎಲ್ಲಾ ಅಭ್ಯರ್ಥಿಗಳನ್ನು ಕಡ್ಡಾಯವಾಗಿ ಬಯೋಮೆಟ್ರಿಕ್, ಫೋಟೋ ಗುರುತಿಸುವಿಕೆ ಮತ್ತು ದಾಖಲೆ ಪರಿಶೀಲನೆಗೆ ಒಳಪಡಿಸಲಾಗುತ್ತದೆ.

ಪರೀಕ್ಷಾ ಶುಲ್ಕಗಳು

ಪರೀಕ್ಷಾ ಶುಲ್ಕವು ₹ 250/- ಆಗಿದ್ದು, ಇದನ್ನು ಆನ್‌ಲೈನ್ ಮೋಡ್ ಮೂಲಕ ನೆಟ್ ಬ್ಯಾಂಕಿಂಗ್ ಮೂಲಕ ಅಥವಾ ವೀಸಾ/ಮಾಸ್ಟರ್/ಮೆಸ್ಟ್ರೋ/ರುಪೇ/ಕ್ರೆಡಿಟ್/ಡೆಬಿಟ್ ಕಾರ್ಡ್/ಯುಪಿಐ ಬಳಸಿ ಪಾವತಿಸಬೇಕು. SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ