AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Coast Guard Recruitment 2021 ಭಾರತೀಯ ಕೋಸ್ಟ್ ಗಾರ್ಡ್​​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ರೀತಿಯಲ್ಲಿ ಅರ್ಜಿಗಳನ್ನು ಜನವರಿ 31, 2021 ರೊಳಗೆ ಸಂಬಂಧಪಟ್ಟ ಕಚೇರಿಗಳಿಗೆ ಕಳುಹಿಸಬೇಕು.

Indian Coast Guard Recruitment 2021 ಭಾರತೀಯ ಕೋಸ್ಟ್ ಗಾರ್ಡ್​​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 14, 2021 | 7:59 PM

Share

ದೆಹಲಿ: ಭಾರತೀಯ ಕೋಸ್ಟ್ ಗಾರ್ಡ್ (Indian Coast Guard )ಅಧಿಕೃತ ವೆಬ್‌ಸೈಟ್ ಮೂಲಕ ನೇರ ನೇಮಕಾತಿ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ರೀತಿಯಲ್ಲಿ ಅರ್ಜಿಗಳನ್ನು ಜನವರಿ 31, 2021 ರೊಳಗೆ ಸಂಬಂಧಪಟ್ಟ ಕಚೇರಿಗಳಿಗೆ ಕಳುಹಿಸಬೇಕು. ಹೆಚ್ಚಿನ ಸಂಖ್ಯೆಯ ಅರ್ಜಿಗಳ ಸ್ವೀಕೃತಿಯ ಸಂದರ್ಭದಲ್ಲಿ, ಲಿಖಿತ ಪರೀಕ್ಷೆಗೆ ಅಭ್ಯರ್ಥಿಗಳನ್ನು ಕಡಿಮೆ ಮಾಡಲು ಅಗತ್ಯ ಅರ್ಹತೆಗಾಗಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾವಾರು ಆಧಾರದ ಮೇಲೆ ಅರ್ಜಿಗಳ ಸ್ಕ್ರೀನಿಂಗ್ ಅನ್ನು ಕೈಗೊಳ್ಳಲಾಗುತ್ತದೆ ಎಂಬುದನ್ನು ಅಭ್ಯರ್ಥಿಗಳು ಗಮನಿಸಬೇಕು. ಎಂಜಿನ್ ಡ್ರೈವರ್, ಸಾರಂಗ್ ಲಾಸ್ಕರ್, ಫೈರ್ ಇಂಜಿನ್ ಡ್ರೈವರ್, ಫೈರ್‌ಮ್ಯಾನ್, ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಫಿಟ್ಟರ್, ಸ್ಟೋರ್ ಕೀಪರ್, ಲಸ್ಕರ್ ಮತ್ತು ಇತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ – joinindiancoastguard.gov.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಡಿಸೆಂಬರ್ 11 ರಂದು ನೇಮಕಾತಿಯನ್ನು ಹೊರಡಿಸಲಾಗಿದೆ ಮತ್ತು ಈ ಹುದ್ದೆಗಳಿಗೆ ಆಫ್‌ಲೈನ್ ಫಾರ್ಮ್‌ಗಳನ್ನು ಸಲ್ಲಿಸಲು ಅಂತಿಮ ದಿನಾಂಕವು ಮೂಲ ಅಧಿಸೂಚನೆ ದಿನಾಂಕದಿಂದ 30 ದಿನಗಳು.

ಭಾರತೀಯ ಕೋಸ್ಟ್ ಗಾರ್ಡ್ ಈ ನೇಮಕಾತಿ ಡ್ರೈವ್ ಮೂಲಕ 96 ವ್ಯಕ್ತಿಗಳನ್ನು ನೇಮಿಸಿಕೊಳ್ಳಲು ನೋಡುತ್ತಿದೆ.

ಹುದ್ದೆಗಳ ಹೆಸರುಗಳು ಮತ್ತು ಖಾಲಿ ಹುದ್ದೆಗಳ ಸಂಖ್ಯೆ ಇಲ್ಲಿವೆ:

– ಎಂಜಿನ್ ಚಾಲಕ: 5 ಹುದ್ದೆ – ಸಾರಂಗ್ ಲಾಸ್ಕರ್: 2 ಹುದ್ದೆ – ಫೈರ್ ಇಂಜಿನ್ ಡ್ರೈವರ್: 5 ಹುದ್ದೆ – ಫೈರ್‌ಮ್ಯಾನ್: 53 ಹುದ್ದೆ – ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್: 11 ಹುದ್ದೆ – ಮೋಟಾರ್ ಟ್ರಾನ್ಸ್‌ಪೋರ್ಟ್ ಫಿಟ್ಟರ್: 5 ಹುದ್ದೆ – ಸ್ಟೋರ್ ಕೀಪರ್ ಗ್ರೇಡ್ 2: 3 ಹುದ್ದೆ – ಸ್ಪ್ರೇ ಪೇಂಟರ್ – 1 ಪೋಸ್ಟ್ – ಮೋಟಾರ್ ಟ್ರಾನ್ಸ್‌ಪೋರ್ಟ್ ಮೆಕ್ಯಾನಿಕ್: 1 ಹುದ್ದೆ – ಲಾಸ್ಕರ್: 5 ಹುದ್ದೆ – ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಪ್ಯೂನ್): 3 ಹುದ್ದೆ – ಅನ್ ಸ್ಕಿಲ್ಡ್ ಲೇಬರ್ : 2 ಹುದ್ದೆ

ಇದನ್ನೂ ಓದಿ: IOCL Recruitment 2021 ಇಂಡಿಯನ್ ಆಯಿಲ್ ಅಪ್ರೆಂಟಿಸ್‌ಶಿಪ್‌ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಡಿಸೆಂಬರ್ 27

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್