AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Coast Guard Recruitment 2022: ಕರಾವಳಿ ಭದ್ರತಾ ಪಡೆಯಲ್ಲಿದೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

Indian Coast Guard Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ಕರಾವಳಿ ಭದ್ರತಾ ಪಡೆಯ ಅಧಿಕೃತ ವೆಬ್‌ಸೈಟ್ joinindiancoastguard.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Indian Coast Guard Recruitment 2022: ಕರಾವಳಿ ಭದ್ರತಾ ಪಡೆಯಲ್ಲಿದೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
jobs
TV9 Web
| Edited By: |

Updated on:Sep 21, 2022 | 6:57 PM

Share

Indian Coast Guard Recruitment 2022: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿನ ಸೈಲರ್ ಮತ್ತು ಮೆಕ್ಯಾನಿಕಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳ ಅರ್ಜಿ ಸಲ್ಲಿಕೆಯ ಚಾಲ್ತಿಯಲ್ಲಿದ್ದು, ಸೆಪ್ಟೆಂಬರ್ 22 ರ ಒಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ಕರಾವಳಿ ಭದ್ರತಾ ಪಡೆಯ ಅಧಿಕೃತ ವೆಬ್‌ಸೈಟ್ joinindiancoastguard.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ನಾವಿಕ್ ಜಿಡಿ- 225 ಹುದ್ದೆಗಳು
  • ನಾವಿಕ್ ಡೊಮೆಸ್ಟಿಕ್- 40 ಹುದ್ದೆಗಳು
  • ಮೆಕ್ಯಾನಿಕಲ್- 16 ಹುದ್ದೆಗಳು
  • ಮೆಕ್ಯಾನಿಕಲ್ (ಎಲೆಕ್ಟ್ರಿಕಲ್)- 10 ಹುದ್ದೆಗಳು
  • ಮೆಕ್ಯಾನಿಕಲ್ (ಎಲೆಕ್ಟ್ರಾನಿಕ್ಸ್)- 9 ಹುದ್ದೆಗಳು.
  • ಒಟ್ಟು ಹುದ್ದೆಗಳ ಸಂಖ್ಯೆ- 322

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ 10ನೇ, 12ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದರೊಂದಿಗೆ ಮೆಕ್ಯಾನಿಕಲ್ ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಡಿಪ್ಲೊಮಾ ಪದವಿಯನ್ನೂ ಅರ್ಹತೆಯಾಗಿ ಕೋರಲಾಗಿದೆ.

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:

  • ಕನಿಷ್ಠ ವಯೋಮಿತಿ- 18 ವರ್ಷಗಳು
  • ಗರಿಷ್ಠ ವಯೋಮಿತಿ- 22 ವರ್ಷಗಳು

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ಕೊನೆಯ ದಿನಾಂಕ – 22 ಸೆಪ್ಟೆಂಬರ್ 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 6:54 pm, Wed, 21 September 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ