AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railway Recruitment 2022: SSLC ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ

Indian Railway Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

Indian Railway Recruitment 2022: SSLC ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ
Indian Railway Recruitment 2022
TV9 Web
| Edited By: |

Updated on: Oct 03, 2022 | 7:45 AM

Share

Indian Railway Recruitment 2022: ಭಾರತೀಯ ರೈಲ್ವೆ ಇಲಾಖೆಯ ಪೂರ್ವ ರೈಲ್ವೆ (Eastern Railway) ಅಡಿಯಲ್ಲಿ ಅಪ್ರೆಂಟಿಸ್‌ಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಹೌರಾ ವಿಭಾಗ – 659 ಹುದ್ದೆಗಳು
  • ಲಿಲುವಾ ಕಾರ್ಯಾಗಾರ – 612 ಹುದ್ದೆಗಳು
  • ಸೀಲ್ದಾ ವಿಭಾಗ – 440 ಹುದ್ದೆಗಳು
  • ಕಂಚ್ರಪಾರಾ ಕಾರ್ಯಾಗಾರ – 187 ಹುದ್ದೆಗಳು
  • ಮಾಲ್ಡಾ ವಿಭಾಗ – 138 ಹುದ್ದೆಗಳು
  • ಅಸನ್ಸೋಲ್ ಕಾರ್ಯಾಗಾರ – 412 ಹುದ್ದೆಗಳು
  • ಜಮಾಲ್ಪುರ್ ಕಾರ್ಯಾಗಾರ – 667 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 3115

ಅರ್ಹತಾ ಮಾನದಂಡಗಳು: ಅಭ್ಯರ್ಥಿಯು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, NCVT/SCVT ಹೊರಡಿಸಿದ ಅಧಿಸೂಚನೆಯಂತೆ ಸಂಬಂಧಿತ ವಿಷಯದಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.

ವಯೋಮಿತಿ: ಈ ಅಪ್ರೆಂಟಿಸ್ ಹುದ್ದೆಗಳಿಗೆ 15 ವರ್ಷದಿಂದ 24 ವರ್ಷಗಳ ನಡುವಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಐಟಿಐನಲ್ಲಿನ ವಿದ್ಯಾರ್ಹತೆ ಮತ್ತು ಸರಾಸರಿ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಡಾಕ್ಯುಮೆಂಟ್ ವೆರಿಫಿಕೇಶನ್ (ಡಿವಿ) ಗಾಗಿ ಕರೆಯಲಾಗುತ್ತದೆ. ಆ ಬಳಿಕ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 29, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್