AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railway Recruitment 2022: SSLC ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ

Indian Railway Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

Indian Railway Recruitment 2022: SSLC ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ
Indian Railway Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 03, 2022 | 7:45 AM

Indian Railway Recruitment 2022: ಭಾರತೀಯ ರೈಲ್ವೆ ಇಲಾಖೆಯ ಪೂರ್ವ ರೈಲ್ವೆ (Eastern Railway) ಅಡಿಯಲ್ಲಿ ಅಪ್ರೆಂಟಿಸ್‌ಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಹೌರಾ ವಿಭಾಗ – 659 ಹುದ್ದೆಗಳು
  • ಲಿಲುವಾ ಕಾರ್ಯಾಗಾರ – 612 ಹುದ್ದೆಗಳು
  • ಸೀಲ್ದಾ ವಿಭಾಗ – 440 ಹುದ್ದೆಗಳು
  • ಕಂಚ್ರಪಾರಾ ಕಾರ್ಯಾಗಾರ – 187 ಹುದ್ದೆಗಳು
  • ಮಾಲ್ಡಾ ವಿಭಾಗ – 138 ಹುದ್ದೆಗಳು
  • ಅಸನ್ಸೋಲ್ ಕಾರ್ಯಾಗಾರ – 412 ಹುದ್ದೆಗಳು
  • ಜಮಾಲ್ಪುರ್ ಕಾರ್ಯಾಗಾರ – 667 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 3115

ಅರ್ಹತಾ ಮಾನದಂಡಗಳು: ಅಭ್ಯರ್ಥಿಯು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, NCVT/SCVT ಹೊರಡಿಸಿದ ಅಧಿಸೂಚನೆಯಂತೆ ಸಂಬಂಧಿತ ವಿಷಯದಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.

ವಯೋಮಿತಿ: ಈ ಅಪ್ರೆಂಟಿಸ್ ಹುದ್ದೆಗಳಿಗೆ 15 ವರ್ಷದಿಂದ 24 ವರ್ಷಗಳ ನಡುವಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಐಟಿಐನಲ್ಲಿನ ವಿದ್ಯಾರ್ಹತೆ ಮತ್ತು ಸರಾಸರಿ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಡಾಕ್ಯುಮೆಂಟ್ ವೆರಿಫಿಕೇಶನ್ (ಡಿವಿ) ಗಾಗಿ ಕರೆಯಲಾಗುತ್ತದೆ. ಆ ಬಳಿಕ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 29, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ