AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railway Recruitment 2022: SSLC ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ

Indian Railway Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

Indian Railway Recruitment 2022: SSLC ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ
Indian Railway Recruitment 2022
TV9 Web
| Edited By: |

Updated on: Oct 03, 2022 | 7:45 AM

Share

Indian Railway Recruitment 2022: ಭಾರತೀಯ ರೈಲ್ವೆ ಇಲಾಖೆಯ ಪೂರ್ವ ರೈಲ್ವೆ (Eastern Railway) ಅಡಿಯಲ್ಲಿ ಅಪ್ರೆಂಟಿಸ್‌ಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಹೌರಾ ವಿಭಾಗ – 659 ಹುದ್ದೆಗಳು
  • ಲಿಲುವಾ ಕಾರ್ಯಾಗಾರ – 612 ಹುದ್ದೆಗಳು
  • ಸೀಲ್ದಾ ವಿಭಾಗ – 440 ಹುದ್ದೆಗಳು
  • ಕಂಚ್ರಪಾರಾ ಕಾರ್ಯಾಗಾರ – 187 ಹುದ್ದೆಗಳು
  • ಮಾಲ್ಡಾ ವಿಭಾಗ – 138 ಹುದ್ದೆಗಳು
  • ಅಸನ್ಸೋಲ್ ಕಾರ್ಯಾಗಾರ – 412 ಹುದ್ದೆಗಳು
  • ಜಮಾಲ್ಪುರ್ ಕಾರ್ಯಾಗಾರ – 667 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 3115

ಅರ್ಹತಾ ಮಾನದಂಡಗಳು: ಅಭ್ಯರ್ಥಿಯು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, NCVT/SCVT ಹೊರಡಿಸಿದ ಅಧಿಸೂಚನೆಯಂತೆ ಸಂಬಂಧಿತ ವಿಷಯದಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.

ವಯೋಮಿತಿ: ಈ ಅಪ್ರೆಂಟಿಸ್ ಹುದ್ದೆಗಳಿಗೆ 15 ವರ್ಷದಿಂದ 24 ವರ್ಷಗಳ ನಡುವಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಐಟಿಐನಲ್ಲಿನ ವಿದ್ಯಾರ್ಹತೆ ಮತ್ತು ಸರಾಸರಿ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಡಾಕ್ಯುಮೆಂಟ್ ವೆರಿಫಿಕೇಶನ್ (ಡಿವಿ) ಗಾಗಿ ಕರೆಯಲಾಗುತ್ತದೆ. ಆ ಬಳಿಕ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 29, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್