AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railway Recruitment 2022: ಕ್ರೀಡಾ ಕೋಟಾದಲ್ಲಿ ರೈಲ್ವೇ ಇಲಾಖೆಯಲ್ಲಿ ಉದ್ಯೋಗಾವಕಾಶ

Indian Railway Recruitment 2022: ಅಭ್ಯರ್ಥಿಯು ITI ಯೊಂದಿಗೆ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಧಿಸೂಚನೆಯಲ್ಲಿ ನೀಡಿರುವ ಕ್ರೀಡಾ ಅರ್ಹತೆಯನ್ನೂ ಹೊಂದಿರಬೇಕು.

Indian Railway Recruitment 2022: ಕ್ರೀಡಾ ಕೋಟಾದಲ್ಲಿ ರೈಲ್ವೇ ಇಲಾಖೆಯಲ್ಲಿ ಉದ್ಯೋಗಾವಕಾಶ
Indian Railway Recruitment 2022
TV9 Web
| Edited By: |

Updated on: Feb 21, 2022 | 9:00 AM

Share

Indian Railway Recruitment 2022: ಭಾರತೀಯ ರೈಲ್ವೇ ಇಲಾಖೆಯ ಆಗ್ನೇಯ ಕೇಂದ್ರ ರೈಲ್ವೇ (SECR) ಅಡಿಯಲ್ಲಿ ಗ್ರೂಪ್ C ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ secr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯನ್ನು ಕ್ರೀಡಾ ಕೋಟಾದ ಅಡಿಯಲ್ಲಿ ಮಾಡಲಾಗುತ್ತಿರುವುದು ವಿಶೇಷ.

Indian Railway Recruitment 2022ಗಾಗಿ ಹುದ್ದೆಗಳ ವಿವರಗಳು: ಗುಂಪು C ಹುದ್ದೆಗಳ ಸಂಖ್ಯೆ – 21 ಹುದ್ದೆಗಳು

Indian Railway Recruitment 2022ಗಾಗಿ ಅರ್ಹತಾ ಮಾನದಂಡಗಳು: ಹಂತ 2/3: ಅಭ್ಯರ್ಥಿಯು ITI ಯೊಂದಿಗೆ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಧಿಸೂಚನೆಯಲ್ಲಿ ನೀಡಿರುವ ಕ್ರೀಡಾ ಅರ್ಹತೆಯನ್ನೂ ಹೊಂದಿರಬೇಕು. ಹಂತ 4: ವಿಜ್ಞಾನ ವಿಷಯದೊಂದಿಗೆ 12 ನೇ ತರಗತಿ ಪಾಸಾಗಿರಬೇಕು. ಅಲ್ಲದೆ ಅಧಿಸೂಚನೆಯಲ್ಲಿ ನೀಡಿರುವ ಕ್ರೀಡಾ ಅರ್ಹತೆಯನ್ನು ಹೊಂದಿರಬೇಕು. ಹಂತ-5: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಅಲ್ಲದೆ ಅಧಿಸೂಚನೆಯಲ್ಲಿ ನೀಡಿರುವ ಕ್ರೀಡಾ ಅರ್ಹತೆಯನ್ನೂ ಕೂಡ ಹೊಂದಿರಬೇಕು.

Indian Railway Recruitment 2022ಗಾಗಿ ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ – ರೂ. 500 /- SC/ ST ಸಮುದಾಯ, ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ (BBC) – ರೂ. 150/-

Indian Railway Recruitment 2022 ರ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 5 ಮಾರ್ಚ್ 2022

Indian Railway Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು https://nitplrrc.com/RRC_BILASPUR_SPORTS .

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. https://nitplrrc.com/RRC_BILASPUR_SPORTS2022/Template .

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ