AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ ವಿಕಾಸ್ ನಿಗಮ್ ಲಿಮಿಟೆಡ್: 44 ಹುದ್ದೆಗಳಿಗಾಗಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

Rail Vikas Nigam Limited Recruitment 2024: ಭಾರತೀಯ ರೈಲ್ವೆ ಇಲಾಖೆಯ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 44 ಹುದ್ದೆಗಳು ಖಾಲಿ ಇವೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ರೈಲ್ ವಿಕಾಸ್ ನಿಗಮ್ ಲಿಮಿಟೆಡ್:  44 ಹುದ್ದೆಗಳಿಗಾಗಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
ರೈಲ್ ವಿಕಾಸ್ ನಿಗಮ್ ಲಿಮಿಟೆಡ್: 44 ಹುದ್ದೆಗಳಿಗಾಗಿ ನೇಮಕ, ಅರ್ಜಿ ಸಲ್ಲಿಸಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 19, 2024 | 4:34 PM

Share

ಭಾರತೀಯ ರೈಲ್ವೆ ಇಲಾಖೆಯ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (Rail Vikas Nigam Limited -RVNL) ಸಂಸ್ಥೆಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 44 ಹುದ್ದೆಗಳು ಖಾಲಿ ಇವೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ: ಸಂಸ್ಥೆಯ ಹೆಸರು: ರೈಲ್ ವಿಕಾಸ್ ನಿಗಮ್ ಲಿಮಿಟೆಡ್ – RVNL ಅರ್ಜಿಸಲ್ಲಿಸುವ ವಿಧಾನ: ಆಫ್​​ಲೈನ್ ಹುದ್ದೆಗಳು: 44 ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್ ಮ್ಯಾನೇಜರ್ ಸಂಬಳ: 27,000-200000 ರೂ.

ಹುದ್ದೆಗಳ ಸಂಖ್ಯೆ: ಕಾರ್ಯನಿರ್ವಾಹಕ -ಹಣಕಾಸು ವಿಭಾಗ : 20 ಹಿರಿಯ ಕಾರ್ಯನಿರ್ವಾಹಕ : 10 ಸಹಾಯಕ ವ್ಯವಸ್ಥಾಪಕ : 2 ಡಿಜಿಎಂ : 6 ಹಿರಿಯ ವ್ಯವಸ್ಥಾಪಕ : 6

Also Read: ಪ್ರತಿಷ್ಠಿತ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​​​ನಲ್ಲಿ ಉದ್ಯೋಗಾವಕಾಶಗಳು, ತಕ್ಷಣ ಅರ್ಜಿ ಸಲ್ಲಿಸಿ

ವಯೋಮಿತಿ: ಕಾರ್ಯನಿರ್ವಾಹಕ (ಹಣಕಾಸು) 32 ವರ್ಷ, ಡಿಜಿಎಂ : 45 ವರ್ಷ, ಹಿರಿಯ ವ್ಯವಸ್ಥಾಪಕ 40 ವರ್ಷ, ಸಹಾಯಕ ವ್ಯವಸ್ಥಾಪಕ, ಹಿರಿಯ ಕಾರ್ಯನಿರ್ವಾಹಕ 35 ವರ್ಷ ವಿದ್ಯಾರ್ಹತೆ: ಕಾರ್ಯನಿರ್ವಾಹಕ (ಹಣಕಾಸು) ಬಿ.ಕಾಂ ಆಗಿರಬೇಕು ಡಿಜಿಎಂ, ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಸಿಎ ಪೂರೈಸಿರಬೇಕು ಸಹಾಯಕ ವ್ಯವಸ್ಥಾಪಕ ಸಿಎಂಎ, ಪದವಿ, ಎಂಬಿಎ ಹಿರಿಯ ಕಾರ್ಯನಿರ್ವಾಹಕ ಹುದ್ದೆಗಳಿಗೆ ಬಿ.ಕಾಂ ಆಗಿರಬೇಕು

Also Read:  Belagavi Teachers Recruitment 2024 – ಬೆಳಗಾವಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ -ಇಲ್ಲಿದೆ ಸಂಪೂರ್ಣ ಮಾಹಿತಿ

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-08-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05- 09 -2024 ಈ ಹುದ್ದೆಯ ಕುರಿತು PDF ಅಧಿಕೃತ ವೆಬ್‌ಸೈಟ್: rvnl.org

ಇನ್ನಷ್ಟು  ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Mon, 19 August 24

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು