AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ ವಿಕಾಸ್ ನಿಗಮ್ ಲಿಮಿಟೆಡ್: 44 ಹುದ್ದೆಗಳಿಗಾಗಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

Rail Vikas Nigam Limited Recruitment 2024: ಭಾರತೀಯ ರೈಲ್ವೆ ಇಲಾಖೆಯ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 44 ಹುದ್ದೆಗಳು ಖಾಲಿ ಇವೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ರೈಲ್ ವಿಕಾಸ್ ನಿಗಮ್ ಲಿಮಿಟೆಡ್:  44 ಹುದ್ದೆಗಳಿಗಾಗಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
ರೈಲ್ ವಿಕಾಸ್ ನಿಗಮ್ ಲಿಮಿಟೆಡ್: 44 ಹುದ್ದೆಗಳಿಗಾಗಿ ನೇಮಕ, ಅರ್ಜಿ ಸಲ್ಲಿಸಿ
ಸಾಧು ಶ್ರೀನಾಥ್​
|

Updated on:Aug 19, 2024 | 4:34 PM

Share

ಭಾರತೀಯ ರೈಲ್ವೆ ಇಲಾಖೆಯ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (Rail Vikas Nigam Limited -RVNL) ಸಂಸ್ಥೆಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 44 ಹುದ್ದೆಗಳು ಖಾಲಿ ಇವೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ: ಸಂಸ್ಥೆಯ ಹೆಸರು: ರೈಲ್ ವಿಕಾಸ್ ನಿಗಮ್ ಲಿಮಿಟೆಡ್ – RVNL ಅರ್ಜಿಸಲ್ಲಿಸುವ ವಿಧಾನ: ಆಫ್​​ಲೈನ್ ಹುದ್ದೆಗಳು: 44 ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್ ಮ್ಯಾನೇಜರ್ ಸಂಬಳ: 27,000-200000 ರೂ.

ಹುದ್ದೆಗಳ ಸಂಖ್ಯೆ: ಕಾರ್ಯನಿರ್ವಾಹಕ -ಹಣಕಾಸು ವಿಭಾಗ : 20 ಹಿರಿಯ ಕಾರ್ಯನಿರ್ವಾಹಕ : 10 ಸಹಾಯಕ ವ್ಯವಸ್ಥಾಪಕ : 2 ಡಿಜಿಎಂ : 6 ಹಿರಿಯ ವ್ಯವಸ್ಥಾಪಕ : 6

Also Read: ಪ್ರತಿಷ್ಠಿತ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​​​ನಲ್ಲಿ ಉದ್ಯೋಗಾವಕಾಶಗಳು, ತಕ್ಷಣ ಅರ್ಜಿ ಸಲ್ಲಿಸಿ

ವಯೋಮಿತಿ: ಕಾರ್ಯನಿರ್ವಾಹಕ (ಹಣಕಾಸು) 32 ವರ್ಷ, ಡಿಜಿಎಂ : 45 ವರ್ಷ, ಹಿರಿಯ ವ್ಯವಸ್ಥಾಪಕ 40 ವರ್ಷ, ಸಹಾಯಕ ವ್ಯವಸ್ಥಾಪಕ, ಹಿರಿಯ ಕಾರ್ಯನಿರ್ವಾಹಕ 35 ವರ್ಷ ವಿದ್ಯಾರ್ಹತೆ: ಕಾರ್ಯನಿರ್ವಾಹಕ (ಹಣಕಾಸು) ಬಿ.ಕಾಂ ಆಗಿರಬೇಕು ಡಿಜಿಎಂ, ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಸಿಎ ಪೂರೈಸಿರಬೇಕು ಸಹಾಯಕ ವ್ಯವಸ್ಥಾಪಕ ಸಿಎಂಎ, ಪದವಿ, ಎಂಬಿಎ ಹಿರಿಯ ಕಾರ್ಯನಿರ್ವಾಹಕ ಹುದ್ದೆಗಳಿಗೆ ಬಿ.ಕಾಂ ಆಗಿರಬೇಕು

Also Read:  Belagavi Teachers Recruitment 2024 – ಬೆಳಗಾವಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ -ಇಲ್ಲಿದೆ ಸಂಪೂರ್ಣ ಮಾಹಿತಿ

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-08-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05- 09 -2024 ಈ ಹುದ್ದೆಯ ಕುರಿತು PDF ಅಧಿಕೃತ ವೆಬ್‌ಸೈಟ್: rvnl.org

ಇನ್ನಷ್ಟು  ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Mon, 19 August 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್