AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

IOCL recruitment 2022: ಈ ಹುದ್ದೆಗಳಿಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಅಧಿಕೃತ ವೆಬ್‌ಸೈಟ್ www.iocl.com ಅಥವಾ www.iocrefrecruit.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
IOCL recruitment 2022
TV9 Web
| Edited By: |

Updated on: May 08, 2022 | 8:43 PM

Share

IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಜೂನಿಯರ್ ಇಂಜಿನಿಯರಿಂಗ್ ಸಹಾಯಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಅಧಿಕೃತ ವೆಬ್‌ಸೈಟ್ www.iocl.com ಅಥವಾ www.iocrefrecruit.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಜೂನಿಯರ್ ಇಂಜಿನಿಯರಿಂಗ್ ಸಹಾಯಕ IV (ಉತ್ಪಾದನೆ) – 18 ಹುದ್ದೆಗಳು ಜೂನಿಯರ್ ಎಂಜಿನಿಯರಿಂಗ್ ಸಹಾಯಕ IV (ಇನ್‌ಸ್ಟ್ರುಮೆಂಟೇಶನ್) – 1 ಹುದ್ದೆಗಳು

ವಿದ್ಯಾರ್ಹತೆ: ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ IV (ಪ್ರೊಡಕ್ಷನ್)- ಕೆಮಿಕಲ್/ ರಿಫೈನರಿ & ಪೆಟ್ರೋಕೆಮಿಕಲ್ ಇಂಜಿನಿಯರಿಂಗ್ ಅಥವಾ B.Sc (ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಅಥವಾ ಕೈಗಾರಿಕಾ ರಸಾಯನಶಾಸ್ತ್ರ) ಕನಿಷ್ಠ 50% (SC/ST 45%) ಅಂಕಗಳೊಂದಿಗೆ ಪಾಸಾಗಿರಬೇಕು. ಅಲ್ಲದೆ, ಕನಿಷ್ಟ ಒಂದು ವರ್ಷದ ಅನುಭವವನ್ನು ಹೊಂದಿರಬೇಕು.

ಜೂನಿಯರ್ ಇಂಜಿನಿಯರಿಂಗ್ ಸಹಾಯಕ IV (ಇನ್‌ಸ್ಟ್ರುಮೆಂಟೇಶನ್)-ಕೆಮಿಕಲ್/ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಇಂಜಿನಿಯರಿಂಗ್ ಅಥವಾ B.Sc (ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಅಥವಾ ಕೈಗಾರಿಕಾ ರಸಾಯನಶಾಸ್ತ್ರ) ಕನಿಷ್ಠ 50% (SC/ST 45%) ಅಂಕಗಳೊಂದಿಗೆ ಪಾಸಾಗಿರಬೇಕು. ಜೊತೆಗೆ ಕನಿಷ್ಟ ಒಂದು ವರ್ಷದ ಅನುಭವವನ್ನು ಹೊಂದಿರಬೇಕು.

ವೇತನ: ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿಯ ನಂತರ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರತಿ ತಿಂಗಳು 25,000 ರಿಂದ 1,05,000/ರೂ. ವೇತನ ನೀಡಲಾಗುತ್ತದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ