Sign In

By signing in or creating an account, you agree with Associated Broadcasting Company's Terms & Conditions and Privacy Policy.

IPPB ನೇಮಕಾತಿ 2023: 41 ಜೂನಿಯರ್ ಅಸೋಸಿಯೇಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಜೂನಿಯರ್ ಅಸೋಸಿಯೇಟ್ ಮತ್ತು ಇತರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲು IPPB ಅಭ್ಯರ್ಥಿಗಳನ್ನು ಹುಡುಕುತ್ತಿದ್ದರೆ. ಅರ್ಹ ಅಭ್ಯರ್ಥಿಗಳು IPPB ಯ ಅಧಿಕೃತ ಸೈಟ್ ippbonline.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

IPPB ನೇಮಕಾತಿ 2023: 41 ಜೂನಿಯರ್ ಅಸೋಸಿಯೇಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್Image Credit source: The Statesman
Follow us
ನಯನಾ ಎಸ್​ಪಿ
|

Updated on:Feb 18, 2023 | 6:06 PM

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್, IPPB ಜೂನಿಯರ್ ಅಸೋಸಿಯೇಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು IPPB ಯ ಅಧಿಕೃತ ಸೈಟ್ ippbonline.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 28, 2023. ಈ ನೇಮಕಾತಿ ಪ್ರಕ್ರಿಯೆಯು ಸಂಸ್ಥೆಯಲ್ಲಿ 41 ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಇದರ ಸಂಪೂರ್ಣ ಮಾಹಿತಿ ಹೀಗಿದೆ:

ಹುದ್ದೆಯ ವಿವರಗಳು

  • ಜೂನಿಯರ್ ಅಸೋಸಿಯೇಟ್ (IT): 15 ಹುದ್ದೆಗಳು
  • ಅಸಿಸ್ಟಂಟ್ ಮ್ಯಾನೇಜರ್ (IT): 10 ಹುದ್ದೆಗಳು
  • ಮ್ಯಾನೇಜರ್ (IT): 9 ಹುದ್ದೆಗಳು
  • ಸೀನಿಯರ್ ಮ್ಯಾನೇಜರ್ (IT): 5 ಹುದ್ದೆಗಳು
  • ಚೀಫ್ ಮ್ಯಾನೇಜರ್ (IT): 2 ಹುದ್ದೆಗಳು

ಅರ್ಹತಾ ಮಾನದಂಡಗಳು:

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲ್ಲಿ ಲಭ್ಯವಿರುವ ವಿವರವಾದ ಅಧಿಸೂಚನೆಯ ಮೂಲಕ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಸಂದರ್ಶನದ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುವುದು. ಆದರೆ ಸಂದರ್ಶನದ ಜೊತೆಗೆ ಮೌಲ್ಯಮಾಪನ (Assesment), ಗುಂಪು ಚರ್ಚೆ (Group Discussion) ಅಥವಾ ಆನ್‌ಲೈನ್ ಪರೀಕ್ಷೆಯನ್ನು ನಡೆಸುವ ಹಕ್ಕನ್ನು ಬ್ಯಾಂಕ್ ಹೊಂದಿದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ಅಭ್ಯರ್ಥಿಗಳು ಮೇಲೆ ತಿಳಿಸಲಾದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೀರೆ ಎಂದು ಪರಿಶೀಲಿಸಿ ಸಹಿ ಮಾಡಿದ ಅರ್ಜಿಯ ಸ್ಕ್ಯಾನ್ ಮಾಡಿದ ಪ್ರತಿಯನ್ನು ನಿಗದಿತ ನಮೂನೆಯಲ್ಲಿ (enclosed as Annexure I) ವಿವರಗಳೊಂದಿಗೆ ಇಮೇಲ್ ಅನ್ನು ಕಳುಹಿಸಬಹುದು. ಜೊತೆಗೆ ಅರ್ಜಿಯಲ್ಲಿ ತಿಳಿಸಿರುವ ರೀತಿ ಅಭ್ಯರ್ಥಿ ಅದೇ ಇಮೇಲ್ ಐಡಿಯಿಂದ careers@ippbonline.in ಗೆ ರೆಸ್ಯೂಮ್ ಅನ್ನು ಕೊನೆಯ ದಿನಾಂಕದ ಮೊದಲು ಇಮೇಲ್ ಮಾಡಬೇಕು.

Published On - 12:06 pm, Sat, 18 February 23

ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ