AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPPB ನೇಮಕಾತಿ 2023: 41 ಜೂನಿಯರ್ ಅಸೋಸಿಯೇಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಜೂನಿಯರ್ ಅಸೋಸಿಯೇಟ್ ಮತ್ತು ಇತರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲು IPPB ಅಭ್ಯರ್ಥಿಗಳನ್ನು ಹುಡುಕುತ್ತಿದ್ದರೆ. ಅರ್ಹ ಅಭ್ಯರ್ಥಿಗಳು IPPB ಯ ಅಧಿಕೃತ ಸೈಟ್ ippbonline.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

IPPB ನೇಮಕಾತಿ 2023: 41 ಜೂನಿಯರ್ ಅಸೋಸಿಯೇಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್Image Credit source: The Statesman
ನಯನಾ ಎಸ್​ಪಿ
ನಯನಾ ಎಸ್​ಪಿ|

Updated on:Feb 18, 2023 | 6:06 PM

Share

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್, IPPB ಜೂನಿಯರ್ ಅಸೋಸಿಯೇಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು IPPB ಯ ಅಧಿಕೃತ ಸೈಟ್ ippbonline.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 28, 2023. ಈ ನೇಮಕಾತಿ ಪ್ರಕ್ರಿಯೆಯು ಸಂಸ್ಥೆಯಲ್ಲಿ 41 ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಇದರ ಸಂಪೂರ್ಣ ಮಾಹಿತಿ ಹೀಗಿದೆ:

ಹುದ್ದೆಯ ವಿವರಗಳು

  • ಜೂನಿಯರ್ ಅಸೋಸಿಯೇಟ್ (IT): 15 ಹುದ್ದೆಗಳು
  • ಅಸಿಸ್ಟಂಟ್ ಮ್ಯಾನೇಜರ್ (IT): 10 ಹುದ್ದೆಗಳು
  • ಮ್ಯಾನೇಜರ್ (IT): 9 ಹುದ್ದೆಗಳು
  • ಸೀನಿಯರ್ ಮ್ಯಾನೇಜರ್ (IT): 5 ಹುದ್ದೆಗಳು
  • ಚೀಫ್ ಮ್ಯಾನೇಜರ್ (IT): 2 ಹುದ್ದೆಗಳು

ಅರ್ಹತಾ ಮಾನದಂಡಗಳು:

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲ್ಲಿ ಲಭ್ಯವಿರುವ ವಿವರವಾದ ಅಧಿಸೂಚನೆಯ ಮೂಲಕ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಸಂದರ್ಶನದ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುವುದು. ಆದರೆ ಸಂದರ್ಶನದ ಜೊತೆಗೆ ಮೌಲ್ಯಮಾಪನ (Assesment), ಗುಂಪು ಚರ್ಚೆ (Group Discussion) ಅಥವಾ ಆನ್‌ಲೈನ್ ಪರೀಕ್ಷೆಯನ್ನು ನಡೆಸುವ ಹಕ್ಕನ್ನು ಬ್ಯಾಂಕ್ ಹೊಂದಿದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ಅಭ್ಯರ್ಥಿಗಳು ಮೇಲೆ ತಿಳಿಸಲಾದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೀರೆ ಎಂದು ಪರಿಶೀಲಿಸಿ ಸಹಿ ಮಾಡಿದ ಅರ್ಜಿಯ ಸ್ಕ್ಯಾನ್ ಮಾಡಿದ ಪ್ರತಿಯನ್ನು ನಿಗದಿತ ನಮೂನೆಯಲ್ಲಿ (enclosed as Annexure I) ವಿವರಗಳೊಂದಿಗೆ ಇಮೇಲ್ ಅನ್ನು ಕಳುಹಿಸಬಹುದು. ಜೊತೆಗೆ ಅರ್ಜಿಯಲ್ಲಿ ತಿಳಿಸಿರುವ ರೀತಿ ಅಭ್ಯರ್ಥಿ ಅದೇ ಇಮೇಲ್ ಐಡಿಯಿಂದ careers@ippbonline.in ಗೆ ರೆಸ್ಯೂಮ್ ಅನ್ನು ಕೊನೆಯ ದಿನಾಂಕದ ಮೊದಲು ಇಮೇಲ್ ಮಾಡಬೇಕು.

Published On - 12:06 pm, Sat, 18 February 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ