AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Job News: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕಿರಿಯ ಗುಮಾಸ್ತ ಅಥವಾ ಕಿರಿಯ ಸಹಾಯಕ ಕಾರ್ಯದರ್ಶಿ, ದತ್ತಾಂಶಗಳ ನಮೂದಕ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Job News: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Dec 13, 2022 | 8:36 PM

Share

ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕಿರಿಯ ಗುಮಾಸ್ತ ಅಥವಾ ಕಿರಿಯ ಸಹಾಯಕ ಕಾರ್ಯದರ್ಶಿ, ದತ್ತಾಂಶಗಳ ನಮೂದಕ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 04, 2023.

1. ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

2. ಅರ್ಜಿ ಸಲ್ಲಿಕೆ: ಅರ್ಜಿಯನ್ನು https://ssc.nic.in ಲಿಂಕ್‍ ಮೂಲಕ ಸಲ್ಲಿಸಬಹುದಾಗಿದೆ.

3. ನಿರ್ದಿಷ್ಟ ಹುದ್ದೆಗಳಿಗಾಗಿ ಬೆರಳಚ್ಚು ಪರೀಕ್ಷೆ (ಟೈಪಿಂಗ್​) / ಕಂಪ್ಯೂಟರ್ ಪರೀಕ್ಷೆ ನಡೆಸಲಾಗುವುದು.

4. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಎಸ್‍ಎಸ್‍ಸಿ ಮುಖ್ಯ ಕಚೇರಿ ನವದೆಹಲಿಯ ವೆಬ್‍ಸೈಟ್ https://ssc.nic.in

ಮತ್ತು ಎಸ್‍ಎಸ್‍ಸಿ ಬೆಂಗಳೂರಿನ (ಕರ್ನಾಟಕ-ಕೇರಳ ವ್ಯಾಪ್ತಿ) ಪ್ರದೇಶದ ವೆಬ್‍ಸೈಟ್ www.ssckkr.kar.nic.in ನ್ನು ಸಂಪರ್ಕಿಸಬಹುದು. ಸಂಪರ್ಕಕ್ಕಾಗಿ 080-25502520, 9483862020 ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್