AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಾಂಕ್ಷಿಗಳೇ ಗಮನಿಸಿ: ಜೂನ್​ 15 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಮತ್ತು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ವತಿಯಿಂದ ಜೂನ್​ 15 ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ.

ಉದ್ಯೋಗಾಂಕ್ಷಿಗಳೇ ಗಮನಿಸಿ: ಜೂನ್​ 15 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 12, 2023 | 10:14 PM

Share

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಮತ್ತು ಬೆಂಗಳೂರು ಹೋಟೆಲ್ ಅಸೋಸಿಯೇಷನ್ (Bangalore Hotel Association) ವತಿಯಿಂದ ಜೂನ್​ 15 ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಈ ಕುರಿತಾಗಿ ಪ್ರಕಟಣೆ ಹೊರಡಿಸಲಾಗಿದೆ. ಕೆಎಸ್​ಡಿಸಿ ಕಛೇರಿಯ ಕಲ್ಯಾಣ ಸುರಕ್ಷಾ ಭವನ, 4ನೇ ಮಹಡಿ, ಡೈರಿ ಸರ್ಕಲ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು-29 ಬೆಳಗ್ಗೆ 09.30 ರಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಹುದ್ದೆಯ ವಿವರ:  

ಸ್ಟೀವರ್ಡ್​​, ಕ್ಯಾಪ್ಟನ್​​, ಅಡುಗೆ ಸಹಾಯಕ, ಮಾಣಿ, ಮೇಲ್ವಿಚಾರಕ, ಬಾಣಸಿಗ ಸೇರಿದಂತೆ ಇತರೆ ವಿಭಾಗಗಳಲ್ಲಿ ಕೆಲಸ ನಿರ್ವಹಿಸಲು ಉದ್ಯೋಗಾವಕಾಶವಿದೆ.

ಇದನ್ನೂ ಓದಿ: Indian Navy Agniveer Recruitment 2023: ನೌಕಾಪಡೆಯಲ್ಲಿ ಅಗ್ನಿವೀರರ ನೇಮಕ -ಭಾರತೀಯ ನೌಕಾಪಡೆಯಲ್ಲಿ 1365 ಅಗ್ನಿವೀರ್ ಉದ್ಯೋಗಗಳಿಗೆ ಅಧಿಸೂಚನೆ ಬಿಡುಗಡೆ

ಅರ್ಹತಾ ವಿವರಗಳು ಹೀಗಿದೆ: 

10ನೇ ತರಗತಿ, ಪಿಯುಸಿ, ಡಿಪ್ಲೊಮಾದಲ್ಲಿ ಪಾಸ್​ ಅಥವಾ ಅನುತ್ತೀರ್ಣ ಮತ್ತು ಆಸಕ್ತರು ಯಾರೂಬೇಕಾದರು ಭಾಗವಹಿಸಬಹುದಾಗಿದೆ.

ಸಂಬಳ:

ಬೆಂಗಳೂರಿನಲ್ಲಿ ಕೆಲಸ ಮಾಡಲು ಸಿದ್ದರಿರುವ ವ್ಯಕ್ತಿಗಳನ್ನು ನೇಮಿಸಿಕೋಳ್ಳಲಾಗುತ್ತಿದ್ದು, ಇಎಸ್​​ಐ, ಪಿಎಫ್​​ ಒದಗಿಸುವುದರೊಂದಿಗೆ 13000 ರೂ. ದಿಂದ 16000 ರೂ. ಸಂಬಳ ನೀಡಲಾಗುತ್ತಿದೆ.

ಇದನ್ನೂ ಓದಿ: RBI Recruitment 2023: 35 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತರು ನಿಮಗದ ಜಾಲತಾಣಕ್ಕೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು ಅಥವಾ ಜೂನ್​ 15ರಂದು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಮೇಳದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಯಾಗಿ 9019485688, 08182-255294ಗೆ ಸಂಪರ್ಕಿಸಬಹುದಾಗಿದೆ.

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ