ಉದ್ಯೋಗಾಂಕ್ಷಿಗಳೇ ಗಮನಿಸಿ: ಜೂನ್​ 15 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಮತ್ತು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ವತಿಯಿಂದ ಜೂನ್​ 15 ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ.

ಉದ್ಯೋಗಾಂಕ್ಷಿಗಳೇ ಗಮನಿಸಿ: ಜೂನ್​ 15 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ
ಪ್ರಾತಿನಿಧಿಕ ಚಿತ್ರ
Follow us
|

Updated on: Jun 12, 2023 | 10:14 PM

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಮತ್ತು ಬೆಂಗಳೂರು ಹೋಟೆಲ್ ಅಸೋಸಿಯೇಷನ್ (Bangalore Hotel Association) ವತಿಯಿಂದ ಜೂನ್​ 15 ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಈ ಕುರಿತಾಗಿ ಪ್ರಕಟಣೆ ಹೊರಡಿಸಲಾಗಿದೆ. ಕೆಎಸ್​ಡಿಸಿ ಕಛೇರಿಯ ಕಲ್ಯಾಣ ಸುರಕ್ಷಾ ಭವನ, 4ನೇ ಮಹಡಿ, ಡೈರಿ ಸರ್ಕಲ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು-29 ಬೆಳಗ್ಗೆ 09.30 ರಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಹುದ್ದೆಯ ವಿವರ:  

ಸ್ಟೀವರ್ಡ್​​, ಕ್ಯಾಪ್ಟನ್​​, ಅಡುಗೆ ಸಹಾಯಕ, ಮಾಣಿ, ಮೇಲ್ವಿಚಾರಕ, ಬಾಣಸಿಗ ಸೇರಿದಂತೆ ಇತರೆ ವಿಭಾಗಗಳಲ್ಲಿ ಕೆಲಸ ನಿರ್ವಹಿಸಲು ಉದ್ಯೋಗಾವಕಾಶವಿದೆ.

ಇದನ್ನೂ ಓದಿ: Indian Navy Agniveer Recruitment 2023: ನೌಕಾಪಡೆಯಲ್ಲಿ ಅಗ್ನಿವೀರರ ನೇಮಕ -ಭಾರತೀಯ ನೌಕಾಪಡೆಯಲ್ಲಿ 1365 ಅಗ್ನಿವೀರ್ ಉದ್ಯೋಗಗಳಿಗೆ ಅಧಿಸೂಚನೆ ಬಿಡುಗಡೆ

ಅರ್ಹತಾ ವಿವರಗಳು ಹೀಗಿದೆ: 

10ನೇ ತರಗತಿ, ಪಿಯುಸಿ, ಡಿಪ್ಲೊಮಾದಲ್ಲಿ ಪಾಸ್​ ಅಥವಾ ಅನುತ್ತೀರ್ಣ ಮತ್ತು ಆಸಕ್ತರು ಯಾರೂಬೇಕಾದರು ಭಾಗವಹಿಸಬಹುದಾಗಿದೆ.

ಸಂಬಳ:

ಬೆಂಗಳೂರಿನಲ್ಲಿ ಕೆಲಸ ಮಾಡಲು ಸಿದ್ದರಿರುವ ವ್ಯಕ್ತಿಗಳನ್ನು ನೇಮಿಸಿಕೋಳ್ಳಲಾಗುತ್ತಿದ್ದು, ಇಎಸ್​​ಐ, ಪಿಎಫ್​​ ಒದಗಿಸುವುದರೊಂದಿಗೆ 13000 ರೂ. ದಿಂದ 16000 ರೂ. ಸಂಬಳ ನೀಡಲಾಗುತ್ತಿದೆ.

ಇದನ್ನೂ ಓದಿ: RBI Recruitment 2023: 35 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತರು ನಿಮಗದ ಜಾಲತಾಣಕ್ಕೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು ಅಥವಾ ಜೂನ್​ 15ರಂದು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಮೇಳದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಯಾಗಿ 9019485688, 08182-255294ಗೆ ಸಂಪರ್ಕಿಸಬಹುದಾಗಿದೆ.

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ