AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಾಂಕ್ಷಿಗಳೇ ಗಮನಿಸಿ: ಜೂನ್​ 15 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಮತ್ತು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ವತಿಯಿಂದ ಜೂನ್​ 15 ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ.

ಉದ್ಯೋಗಾಂಕ್ಷಿಗಳೇ ಗಮನಿಸಿ: ಜೂನ್​ 15 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 12, 2023 | 10:14 PM

Share

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಮತ್ತು ಬೆಂಗಳೂರು ಹೋಟೆಲ್ ಅಸೋಸಿಯೇಷನ್ (Bangalore Hotel Association) ವತಿಯಿಂದ ಜೂನ್​ 15 ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಈ ಕುರಿತಾಗಿ ಪ್ರಕಟಣೆ ಹೊರಡಿಸಲಾಗಿದೆ. ಕೆಎಸ್​ಡಿಸಿ ಕಛೇರಿಯ ಕಲ್ಯಾಣ ಸುರಕ್ಷಾ ಭವನ, 4ನೇ ಮಹಡಿ, ಡೈರಿ ಸರ್ಕಲ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು-29 ಬೆಳಗ್ಗೆ 09.30 ರಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಹುದ್ದೆಯ ವಿವರ:  

ಸ್ಟೀವರ್ಡ್​​, ಕ್ಯಾಪ್ಟನ್​​, ಅಡುಗೆ ಸಹಾಯಕ, ಮಾಣಿ, ಮೇಲ್ವಿಚಾರಕ, ಬಾಣಸಿಗ ಸೇರಿದಂತೆ ಇತರೆ ವಿಭಾಗಗಳಲ್ಲಿ ಕೆಲಸ ನಿರ್ವಹಿಸಲು ಉದ್ಯೋಗಾವಕಾಶವಿದೆ.

ಇದನ್ನೂ ಓದಿ: Indian Navy Agniveer Recruitment 2023: ನೌಕಾಪಡೆಯಲ್ಲಿ ಅಗ್ನಿವೀರರ ನೇಮಕ -ಭಾರತೀಯ ನೌಕಾಪಡೆಯಲ್ಲಿ 1365 ಅಗ್ನಿವೀರ್ ಉದ್ಯೋಗಗಳಿಗೆ ಅಧಿಸೂಚನೆ ಬಿಡುಗಡೆ

ಅರ್ಹತಾ ವಿವರಗಳು ಹೀಗಿದೆ: 

10ನೇ ತರಗತಿ, ಪಿಯುಸಿ, ಡಿಪ್ಲೊಮಾದಲ್ಲಿ ಪಾಸ್​ ಅಥವಾ ಅನುತ್ತೀರ್ಣ ಮತ್ತು ಆಸಕ್ತರು ಯಾರೂಬೇಕಾದರು ಭಾಗವಹಿಸಬಹುದಾಗಿದೆ.

ಸಂಬಳ:

ಬೆಂಗಳೂರಿನಲ್ಲಿ ಕೆಲಸ ಮಾಡಲು ಸಿದ್ದರಿರುವ ವ್ಯಕ್ತಿಗಳನ್ನು ನೇಮಿಸಿಕೋಳ್ಳಲಾಗುತ್ತಿದ್ದು, ಇಎಸ್​​ಐ, ಪಿಎಫ್​​ ಒದಗಿಸುವುದರೊಂದಿಗೆ 13000 ರೂ. ದಿಂದ 16000 ರೂ. ಸಂಬಳ ನೀಡಲಾಗುತ್ತಿದೆ.

ಇದನ್ನೂ ಓದಿ: RBI Recruitment 2023: 35 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತರು ನಿಮಗದ ಜಾಲತಾಣಕ್ಕೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು ಅಥವಾ ಜೂನ್​ 15ರಂದು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಮೇಳದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಯಾಗಿ 9019485688, 08182-255294ಗೆ ಸಂಪರ್ಕಿಸಬಹುದಾಗಿದೆ.

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ