AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Job Vacancy: ಬೆಂಗಳೂರಿನಲ್ಲಿ ಟೆಲಿಕಾಲರ್​ ಹುದ್ದೆಗೆ ಅರ್ಜಿ ಆಹ್ವಾನ: ಕೂಡಲೇ ಇಲ್ಲಿ ಅಪ್ಲೈ ಮಾಡಿ

ಯಾವುದೇ ಪದವಿ ಪಡೆಯದೇ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಮಾತಿನ ಕೌಶಲ್ಯವೊಂದು ಅತ್ಯಗತ್ಯ. ಈ ಸಂಸ್ಥೆಯಲ್ಲಿ ನಿಮಗೆ ಉದ್ಯೋಗ ಸಿಕ್ಕಿದಲ್ಲಿ ನೀವು ಬೇರೆ ಊರುಗಳಿಗೆ ತೆರಳುವ ಅಗತ್ಯವಿಲ್ಲ. ಬೆಂಗಳೂರಿನಿಂದಲೇ ಕೆಲಸ ಮಾಡುವ ಅವಕಾಶವಿರುತ್ತದೆ.

Job Vacancy: ಬೆಂಗಳೂರಿನಲ್ಲಿ ಟೆಲಿಕಾಲರ್​ ಹುದ್ದೆಗೆ ಅರ್ಜಿ ಆಹ್ವಾನ: ಕೂಡಲೇ ಇಲ್ಲಿ ಅಪ್ಲೈ ಮಾಡಿ
ನಯನಾ ಎಸ್​ಪಿ
|

Updated on: Feb 18, 2023 | 6:51 PM

Share

ಕೆಲಸ ಹುಡುಕಾಟದಲ್ಲಿರುವವರಿಗೆ ಸಂಸ್ಥೆಯೊಂದು ಉದ್ಯೋಗವಕಾಶ ಕಲ್ಪಿಸಿ ಕೊಡುತ್ತಿದೆ. ಬ್ರೋ ಟೆಲಿಕಾಲರ್ ಸಂಸ್ಥೆ ತಮ್ಮಲಿ ಖಾಲಿ ಇರುವ  ಟೆಲಿಕಾಲರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರು ಯಾವುದೇ ಪದವಿಯನ್ನು ಹೊಂದಿರಬೇಕಂತಿಲ್ಲ. ಫ್ರೆಷೆರ್ ಸಹ ಅರ್ಜಿ ಸಲ್ಲಿಸಬಹುದು. ಮಾತಿನ ಕೌಶಲ್ಯವೊಂದಿದ್ದರೆ ಸಾಕು.

ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ವೇತನ 1.40 ಲಕ್ಷ ರೂ

ಈ ಹುದ್ದೆಗೆ ಆಯ್ಕೆಯಾದವರು ಗ್ರಾಹಕರ ಕುಂದುಕೊರತೆಗಳು ಮತ್ತು ಸಲಹೆಗಳನ್ನು ಬಗೆಹರಿಸುವುದು  ಕೆಲಸವಾಗಿರುತ್ತದೆ. ಹಾಗಾಗಿ ಈ ಹುದ್ದೆಗೆ ಅರ್ಜಿ ಸಲ್ಲಿಸುವರಿಗೆ ಮಾತಿನ ಕೌಶಲ್ಯ ಬಹಳ ಮುಖ್ಯವಾಗಿರುತ್ತದೆ. ಈ ಅರ್ಹತೆ ಹಾಗೂ ಆಸಕ್ತಿ ಇದ್ದರೆ ಈ ಕೂಡಲೇ ಅರ್ಜಿ ಹಾಕಿ. ಹಾಗಾದ್ರೆ, ಟೆಲಿಕಾಲರ್​ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಇಲ್ಲಿ ಕೊಟ್ಟಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು

ಅಪ್ಲೈ ಮಾಡೋದು ಹೇಗೆ? ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ 1. ಅಧಿಕೃತ ಜಾಲತಾಣಕ್ಕೆ ಹೋಗಿ 2. ಮುಖ ಪುಟ ತೆರೆಯುತ್ತದೆ. 3. ಅಗತ್ಯ ದಾಖಲೆ ನೀಡಿ 4. ಸರಿಯಾದ ಮೇಲ್​ ಐಡಿ ನೀಡಿ 5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ