AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JSSB Recruitment 2022: 8ನೇ ತರಗತಿ ಪಾಸಾದವರಿಗೆ JSSB ನಲ್ಲಿದೆ ಉದ್ಯೋಗಾವಕಾಶ

JSSB Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು JSSB ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

JSSB Recruitment 2022: 8ನೇ ತರಗತಿ ಪಾಸಾದವರಿಗೆ JSSB ನಲ್ಲಿದೆ ಉದ್ಯೋಗಾವಕಾಶ
JSSB Recruitment 2022
TV9 Web
| Updated By: ಝಾಹಿರ್ ಯೂಸುಫ್|

Updated on: Apr 06, 2022 | 8:42 PM

Share

JSSB Recruitment 2022: ಜೂನಿಯರ್ ಸ್ಟಾಫ್ ಸೆಲೆಕ್ಷನ್ ಬೋರ್ಡ್ (JSSB) ವಾರ್ಡ್ ಬಾಯ್/ಆಯಾ, OT ಅಟೆಂಡೆಂಟ್, OPD ಅಟೆಂಡೆಂಟ್, ಅಟೆಂಡೆಂಟ್ NRC, ಪ್ಯೂನ್, ಕಾವಲುಗಾರ, ಸ್ವೀಪರ್, ವಾಷರ್ಮನ್, ಕುಕ್, ಗ್ರೇಡ್ ಸರ್ವಂಟ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು JSSB Surguja ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ವಿವರಗಳು ಈ ಕೆಳಗಿನಂತಿವೆ.

JSSB Recruitment 2022: ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ – 294 ವಾರ್ಡ್ ಬಾಯ್/ ಆಯಾ – 211 ಹುದ್ದೆಗಳು ಒಟಿ ಅಟೆಂಡೆಂಟ್ – 15 ಹುದ್ದೆಗಳು ಒಪಿಡಿ ಅಟೆಂಡೆಂಟ್ – 6 ಹುದ್ದೆಗಳು ಅಟೆಂಡೆಂಟ್ ಎನ್ ಆರ್ ಸಿ – 1 ಹುದ್ದೆಗಳು ಪ್ಯೂನ್ – 20 ಹುದ್ದೆಗಳು ಕಾವಲುಗಾರ – 15 ಹುದ್ದೆಗಳು ಸ್ವೀಪರ್ – 11 ಹುದ್ದೆಗಳು ವಾಷರ್ – 4 ಹುದ್ದೆಗಳು ಅಡುಗೆಯವರು – 7 ಹುದ್ದೆಗಳು

JSSB Recruitment 2022: ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 8ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

JSSB Recruitment 2022: ವಯೋಮಿತಿ ಅಭ್ಯರ್ಥಿಗೆ ಕನಿಷ್ಠ ವಯಸ್ಸು 18 ವರ್ಷವಾಗಿರಬೇಕು (ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ).

JSSB Recruitment 2022: ಅರ್ಜಿ ಶುಲ್ಕ: ಸಾಮಾನ್ಯ ವರ್ಗ – ರೂ. 250 / – OBC – ರೂ. 200 / – SC / ST – ರೂ. 150 / –

JSSB Recruitment 2022: ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 20, 2022

JSSB Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಐಪಿಎಲ್​ನ ಮೊದಲ ವಾರದಲ್ಲಿ ನಿರ್ಮಾಣವಾದ ದಾಖಲೆಗಳಿವು..!

ಇದನ್ನೂ ಓದಿ: KL Rahul: ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?