AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KARBWWB Recruitment 2023: ಸರ್ಕಾರಿ ನೌಕರಿ: 186 ಹುದ್ದೆಗಳಿಗೆ ಅರ್ಜಿ ಆಹ್ವಾನ

KARBWWB Recruitment 2023: ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅಪ್ಲಿಕೇಶನ್ ಹಾಕಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

KARBWWB Recruitment 2023: ಸರ್ಕಾರಿ ನೌಕರಿ: 186 ಹುದ್ದೆಗಳಿಗೆ ಅರ್ಜಿ ಆಹ್ವಾನ
KSFC Recruitment 2023
TV9 Web
| Edited By: |

Updated on: Jun 22, 2023 | 2:28 PM

Share

KARBWWB Recruitment 2023: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಹಲವು ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಫೀಲ್ಡ್ ಇನ್ಸ್‌ಪೆಕ್ಟರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅಪ್ಲಿಕೇಶನ್ ಹಾಕಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

  • ಸಂಸ್ಥೆಯ ಹೆಸರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KARBWWB)
  • ಹುದ್ದೆಗಳ ಸಂಖ್ಯೆ: 186
  • ಉದ್ಯೋಗ ಸ್ಥಳ: ಕರ್ನಾಟಕ
  • ಹುದ್ದೆಯ ಹೆಸರು: SDA, ಫೀಲ್ಡ್ ಇನ್ಸ್‌ಪೆಕ್ಟರ್‌

ಹುದ್ದೆಯ ಹೆಸರು ಮತ್ತು ಸಂಖ್ಯೆ:

  • ಕಲ್ಯಾಣ ಅಧಿಕಾರಿ- 12 ಹುದ್ದೆಗಳು
  • ಕ್ಷೇತ್ರ ನಿರೀಕ್ಷಕರು- 60 ಹುದ್ದೆಗಳು
  • ಮೊದಲ ವಿಭಾಗದ ಸಹಾಯಕ (FDA)- 12 ಹುದ್ದೆಗಳು
  • ಖಾಸಗಿ ಸಲಹೆಗಾರ- 2 ಹುದ್ದೆಗಳು
  • ಎರಡನೇ ವಿಭಾಗದ ಸಹಾಯಕ (SDA)- 100 ಹುದ್ದೆಗಳು

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ಕಲ್ಯಾಣ ಅಧಿಕಾರಿ- ರೂ. 37900 ರಿಂದ ರೂ. 70850/-
  • ಕ್ಷೇತ್ರ ನಿರೀಕ್ಷಕರು- ರೂ. 33450 ರಿಂದ ರೂ. 62600/-
  • ಮೊದಲ ವಿಭಾಗದ ಸಹಾಯಕ (FDA)- ರೂ. 27650 ರಿಂದ ರೂ. 52650/-
  • ಖಾಸಗಿ ಸಲಹೆಗಾರ- ರೂ. 21400 ರಿಂದ ರೂ. 42000/-
  • ಎರಡನೇ ವಿಭಾಗದ ಸಹಾಯಕ (SDA)- ರೂ. 21400 ರಿಂದ ರೂ. 42000/-

ಇದನ್ನೂ ಓದಿ: KSRLPS Recruitment 2023: ಸರ್ಕಾರಿ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-06-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-07-2023
  • ಶುಲ್ಕ ಪಾವತಿಗೆ ಕೊನೆಯ ದಿನಾಂಕ: 25-07-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: karbwwb.karnataka.gov.in

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್