Karnataka Veterinary Officers Recruitment: 400 ಪಶು ವೈದ್ಯಾಧಿಕಾರಿಗಳ ನೇಮಕ- ಕರ್ನಾಟಕ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಹೊಸ ನೇಮಕಾತಿ

Karnataka Veterinary Officers Recruitment 2024: ಕರ್ನಾಟಕ ಪಶುಸಂಗೋಪನೆ & ಮೀನುಗಾರಿಕೆ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Karnataka Veterinary Officers Recruitment: 400 ಪಶು ವೈದ್ಯಾಧಿಕಾರಿಗಳ ನೇಮಕ- ಕರ್ನಾಟಕ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಹೊಸ ನೇಮಕಾತಿ
400 ಪಶು ವೈದ್ಯಾಧಿಕಾರಿಗಳ ನೇಮಕ
ಸಾಧು ಶ್ರೀನಾಥ್​

Updated on: Aug 01, 2024 | 6:16 AM

ಕರ್ನಾಟಕ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ (Karnataka Department of Animal Husbandry and Fisheries) ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ (Veterinary Officers Recruitment) ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ ಹೀಗಿದೆ:
ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ
ಹುದ್ದೆಯ ಹೆಸರು: ಪಶುವೈದ್ಯಾಧಿಕಾರಿ
ಹುದ್ದೆಗಳ ಸಂಖ್ಯೆ: 400
ಕೆಲಸದ ಸ್ಥಳ: ಕರ್ನಾಟಕ
ವಯೋಮಿತಿ: 18 ರಿಂದ 35 ವರ್ಷ
ಸಂಬಳ: 52650-97100/- ರೂಗಳು

Also Read: Railway Facilitator Recruitment: ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ ನೇಮಕಾತಿ – ಆಗಸ್ಟ್ 20ರೊಳಗೆ ಅರ್ಜಿ ಸಲ್ಲಿಸಿ

ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು PDF ನೋಡಿ
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ
ಅಧಿಕೃತ ವೆಬ್‌ಸೈಟ್: kpsc.kar.nic.in

ಈ ಹುದ್ದೆಗಳಿಗೆ ಅರ್ಜಿ ಶುಲ್ಕ ಎಷ್ಟಿರುತ್ತೆ?
SC/SC (A)/ST ಅವರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಾಮಾನ್ಯ ಅಭ್ಯರ್ಥಿಗಳಿಗೆ 600/-
2A, 2B, 3A, 3B, OBC ಅಭ್ಯರ್ಥಿಗಳಿಗೆ 300/-ಮಾಜಿ ಸೇವಾ ಅಭ್ಯರ್ಥಿಗಳಿಗೆ 50

Also Read: RRB JE Recruitment 2024 – ರೈಲ್ವೆ ನೇಮಕಾತಿ ಮಂಡಳಿ ಜೂನಿಯರ್ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಈ ಹುದ್ದೆಗೆ ವಿದ್ಯಾರ್ಹತೆ ಏನಿರಬೇಕು?
KPSC ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು BVSc, BVSc&AH, B.Sc , ಪದವಿ ಪೂರೈಸಿರಬೇಕು.

ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12 ಅಗಸ್ಟ್ -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಸೆಪ್ಟೆಂಬರ್ -2024

ಇನ್ನಷ್ಟು  ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:06 am, Thu, 1 August 24

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us