AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನ ಚಾಲಕ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಪಾಸಾಗಿರುವ ಅಭ್ಯರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಬಹುದು.

Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Karnataka High Court Recruitment 2023
ಝಾಹಿರ್ ಯೂಸುಫ್
|

Updated on: Mar 08, 2023 | 3:42 PM

Share

Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 39 ಡ್ರೈವರ್​ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್​ನ ಅಧಿಕೃತ ವೆಬ್​ಸೈಟ್​ karnatakajudiciary.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಹೈ ಕೋರ್ಟ್ ಆಫ್ ಕರ್ನಾಟಕ ( ಕರ್ನಾಟಕ ಹೈಕೋರ್ಟ್ )
  • ಹುದ್ದೆಗಳ ಸಂಖ್ಯೆ: 39
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಚಾಲಕ

ಶೈಕ್ಷಣಿಕ ಅರ್ಹತೆ:

ಇದನ್ನೂ ಓದಿ
Image
FCI Recruitment 2023: ಭಾರತೀಯ ಆಹಾರ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳ ವೇತನ 1.80 ಲಕ್ಷ ರೂ.
Image
DC Office Belagavi Recruitment 2023: ಬೆಳಗಾವಿ ಜಿಲ್ಲೆಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
DC Office Recruitment 2023: ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಾವಕಾಶ: ವಿದ್ಯಾರ್ಹತೆ ಬೇಕಿಲ್ಲ, ಕನ್ನಡ ಗೊತ್ತಿದ್ದರೆ ಸಾಕು..!
Image
Canara Bank Recruitment 2023: ಕೆನರಾ ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ SSLC ಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ರಿಂದ 35 ವರ್ಷಗಳ ಒಳಗಿರಬೇಕು. ಇನ್ನು SC/ST/Cat-I ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

  • SC/ST/Cat-I ಅಭ್ಯರ್ಥಿಗಳಿಗೆ- ರೂ.250/-
  • ಸಾಮಾನ್ಯ/OBC ಅಭ್ಯರ್ಥಿಗಳಿಗೆ- ರೂ.500/-

ಆಯ್ಕೆ ಪ್ರಕ್ರಿಯೆ:

ದಾಖಲೆ ಪರಿಶೀಲನೆ ಮತ್ತು ಚಾಲನಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳಿಗೆ ಮಾಸಿಕ 25500 ರೂ. ರಿಂದ 81100 ರೂ.ವರೆಗೆ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂ- ಏಪ್ರಿಲ್ 6, 2023

ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಪ್ರಮುಖ ಲಿಂಕ್‌ಗಳು:

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ