AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.

KSSCL Recruitment 2022: ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್​ karnataka.gov.in/kea ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಅಧಿಸೂಚನೆಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
ksscl recruitment 2022
TV9 Web
| Edited By: |

Updated on: Jun 20, 2022 | 6:58 PM

Share

KSSCL Recruitment 2022: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಹಿರಿಯ ಸಹಾಯಕರು, ಕಿರಿಯ ಸಹಾಯಕರು ಮತ್ತು ಬೀಜ ಸಹಾಯಕರು ಹುದ್ದೆಗಳ ಭರ್ತಿ ನಡೆಯಲಿದೆ. ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್​ karnataka.gov.in/kea ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಅಧಿಸೂಚನೆಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

  • ಹುದ್ದೆಗಳ ಹೆಸರು ಮತ್ತು ಸಂಖ್ಯೆ:
  • ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ): 16 ಹುದ್ದೆಗಳು
  • ಹಿರಿಯ ಸಹಾಯಕರು: 1 ಹುದ್ದೆಗಳು
  • ಕಿರಿಯ ಸಹಾಯಕರು: 9 ಹುದ್ದೆಗಳು
  • ಬೀಜ ಸಹಾಯಕರು: 6 ಹುದ್ದೆಗಳು
  • ವಿದ್ಯಾರ್ಹತೆ: ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ)- ಬಿಎಸ್ಸಿಯಲ್ಲಿ ಜೊತೆಗೆ ಕೃಷಿ ಪದವಿ ಮಾಡಿರಬೇಕು.
  • ಹಿರಿಯ ಸಹಾಯಕರು- ಬಿಕಾಂ ಅಥವಾ ಬಿಬಿಎಂ ಪದವಿ ಮಾಡಿರಬೇಕು. ಜೊತೆಗೆ ಟ್ಯಾಲಿ ಪ್ರಮಾಣ ಪತ್ರವನ್ನು ಹೊಂದಿರಬೇಕು.
  • ಕಿರಿಯ ಸಹಾಯಕರು- ಬಿಕಾಂ ಅಥವಾ ಬಿಬಿಎಂ ಪದವಿ ಹೊಂದಿರಬೇಕು. ಜೊತೆಗೆ ಟ್ಯಾಲಿ ಪ್ರಮಾಣ ಪತ್ರವನ್ನು ಹೊಂದಿರಬೇಕಾಗುತ್ತದೆ.
  • ಬೀಜ ಸಹಾಯಕರು- ಕೃಷಿ ವಿಷಯದಲ್ಲಿ 2 ವರ್ಷದ ಡಿಪ್ಲೊಮಾ ಮಾಡಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 750 ರೂ. ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 500 ರೂ. ನಿಗದಿಪಡಿಸಲಾಗಿದೆ. ಹಾಗೆಯೇ ಮಾಜಿ ಸೈನಿಕ ಅಭ್ಯರ್ಥಿಗಳಿಗೆ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 / ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 35 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ. ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಬಳಿಕ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.

  • ವೇತನ ಶ್ರೇಣಿ:
  •  ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ)- 40900 ರಿಂದ 78200 ರೂ.
  • ಹಿರಿಯ ಸಹಾಯಕರು- 27650 ರಿಂದ 52650 ರೂ.
  • ಕಿರಿಯ ಸಹಾಯಕರು- 21400 ರಿಂದ 42000 ರೂ.
  • ಕಿರಿಯ ಸಹಾಯಕರು- 21400 ರಿಂದ 42000 ರೂ.
  • ಬೀಜ ಸಹಾಯಕರು- 21400 ರಿಂದ 42000 ರೂ.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆ ದಿನಾಂಕ- ಜುಲೈ 20, 2022 ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ- ಜುಲೈ 25, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?