AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಹೆಚ್ಚು MBBS ಸೀಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕನಾ೯ಟಕ ನಂಬರ್ ಒನ್

ಕೇಂದ್ರ ಸರ್ಕಾರದ ವರದಿಯ ಪ್ರಕಾರ, ಕರ್ನಾಟಕವು ಭಾರತದಲ್ಲಿ ಅತಿ ಹೆಚ್ಚು MBBS ಸೀಟುಗಳನ್ನು ಹೊಂದಿರುವ ರಾಜ್ಯವಾಗಿದೆ. ತಮಿಳುನಾಡು ಎರಡನೇ ಸ್ಥಾನದಲ್ಲಿದೆ. ಬೆಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳು ಮತ್ತು ರಾಜ್ಯದ ಬಲವಾದ ವೈದ್ಯಕೀಯ ಮೂಲಸೌಕರ್ಯ ಇದಕ್ಕೆ ಕಾರಣ. ಕರ್ನಾಟಕದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯ ಬಗ್ಗೆ ಈ ಲೇಖನ ಹೆಚ್ಚಿನ ಮಾಹಿತಿ ನೀಡುತ್ತದೆ.

ಅತಿ ಹೆಚ್ಚು MBBS ಸೀಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕನಾ೯ಟಕ ನಂಬರ್ ಒನ್
Mbbs Seats
ಅಕ್ಷತಾ ವರ್ಕಾಡಿ
|

Updated on:Jan 22, 2025 | 12:23 PM

Share

ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಕರ್ನಾಟಕದ ಕಾಲೇಜುಗಳು ಅತಿ ಹೆಚ್ಚು MBBS ವೈದ್ಯರನ್ನು ಉತ್ಪಾದಿಸುತ್ತದೆ ಎಂಬುದು ವರದಿಯಾಗಿದೆ. MBBS ಸೀಟುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯ ಸಭೆಯಲ್ಲಿ ದತ್ತಾಂಶ ಮಂಡಿಸಿತ್ತು. ಇದರ ಪ್ರಕಾರ ಕರ್ನಾಟಕ ಅತಿ ಹೆಚ್ಚು MBBS ಸೀಟುಗಳನ್ನು ಹೊಂದಿದೆ ಎಂದು ತಿಳಿದುಬಂದಿದೆ. ತಮಿಳುನಾಡು ಎರಡನೇ ಸ್ಥಾನದಲ್ಲಿದೆ.

MBBS ಸೀಟುಗಳ ಸಂಖ್ಯೆಯಲ್ಲಿ ತಮಿಳುನಾಡು 111650 ಸೀಟುಗಳನ್ನು ಹೊಂದಿದ್ದು, ಎರಡೇ ಸ್ಥಾನದಲ್ಲಿದೆ. ಅದರಂತೆ ಮಹಾರಾಷ್ಟ್ರ ಮೂರನೇ ಸ್ಥಾನದಲ್ಲಿದೆ. ಜೊತೆಗೆ MBBS ಸೀಟುಗಳ ಸಂಖ್ಯೆಯಲ್ಲಿ ಉತ್ತರ ಪ್ರದೇಶ ನಾಲ್ಕನೇ ಸ್ಥಾನದಲ್ಲಿದೆ. ಇಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 1322 ಸೀಟುಗಳನ್ನು ಹೆಚ್ಚಿಸಲಾಗಿದ್ದು, ಒಟ್ಟು ಸೀಟುಗಳ ಸಂಖ್ಯೆ 11200ರಕ್ಕೆ ಏರಿಕೆಯಾಗಿದೆ.

ದೇಶದ ಅರ್ಧದಷ್ಟು ವೈದ್ಯರು ನೊಂದಾಯಿಸಲ್ಪಟ್ಟಿರುವ ನಾಲ್ಕು ರಾಜ್ಯಗಳೆಂದರೆ ಆಂಧ್ರಪ್ರದೇಶ(1,00,587), ಕರ್ನಾಟಕ(1,22,875), ಮಹಾರಾಷ್ಟ್ರ (1,73,384) ಮತ್ತು ತಮಿಳುನಾಡು (1,33,918).

ಕನಾರ್ಟಕ ನಂಬರ್ ಒನ್:

ಸಾಮಾನ್ಯವಾಗಿ ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಬೆಂಗಳೂರು ತಂತ್ರಜ್ಞಾನದ ಕೇಂದ್ರ ಮಾತ್ರವಲ್ಲದೆ ವೈದ್ಯಕೀಯ ಕ್ಷೇತ್ರದಲ್ಲೂ ಹೆಚ್ಚಿನ ಖ್ಯಾತಿಯನ್ನು ಹೊಂದಿದೆ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ವೈದ್ಯಕೀಯ ಕಾಲೇಜುಗಳಂತಹ ಹೆಸರಾಂತ ಸಂಸ್ಥೆಗಳೊಂದಿಗೆ ಕರ್ನಾಟಕವು ಗಮನಾರ್ಹ ಸಂಖ್ಯೆಯ ವೈದ್ಯರನ್ನು ಉತ್ಪಾದಿಸುತ್ತದೆ. ರಾಜ್ಯದ ವೈದ್ಯಕೀಯ ಶಿಕ್ಷಣ ಮೂಲಸೌಕರ್ಯ ಮತ್ತು ಬೆಂಬಲ ನೀತಿಗಳು ವೈದ್ಯಕೀಯ ವೃತ್ತಿಪರರ ಹೆಚ್ಚಿನ ಉತ್ಪಾದನೆಗೆ ಕೊಡುಗೆ ನೀಡುತ್ತಿದೆ.

ಇದನ್ನೂ ಓದಿ: 39 ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ನೇರ ಸಂದರ್ಶನ

ಇದಲ್ಲದೇ ಕರ್ನಾಟಕದಲ್ಲಿ BMCRI ಎಂದೂ ಕರೆಯಲ್ಪಡುವ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಳಗಾವಿಯ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು, ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ, ತುಮಕೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಧಾರವಾಡದ ಎಸ್‌ಡಿಎಂ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ & ಆಸ್ಪತ್ರೆ ಹೀಗೆ ಸಾಕಷ್ಟು ಪ್ರತಿಷ್ಠಿತ ಕಾಲೇಜಿಗಳು ಪ್ರತೀ ವರ್ಷ ಲಕ್ಷಾಂತರ ವೈದ್ಯರನ್ನು ಉತ್ಪಾದಿಸುತ್ತಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Wed, 22 January 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ