AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ ಸಂಪನ್ಮೂಲ ಇಲಾಖೆ ನೇಮಕಾತಿ 2022 ಅಧಿಸೂಚನೆ ಪ್ರಕಟ

ಕರ್ನಾಟಕ  ಜಲಸಂಪನ್ಮೂಲ ಇಲಾಖೆ ನೇಮಕಾತಿ 2022, 155 ಗ್ರೂಪ್ ಸಿ ದ್ವಿತೀಯ ದರ್ಜೆಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಜಲ ಸಂಪನ್ಮೂಲ ಇಲಾಖೆ ನೇಮಕಾತಿ 2022 ಅಧಿಸೂಚನೆ ಪ್ರಕಟ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Jun 28, 2022 | 3:03 PM

Share

ಬೆಂಗಳೂರು: ಕರ್ನಾಟಕ  ಜಲ ಸಂಪನ್ಮೂಲ ಇಲಾಖೆ (Karnataka water resources department) ನೇಮಕಾತಿ 2022, 155 ಗ್ರೂಪ್ ಸಿ ದ್ವಿತೀಯ ದರ್ಜೆಯ ಸಹಾಯಕ ಹುದ್ದೆಗಳಿಗೆ (Group C Second Division Assistant) ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ (Application) ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 11, 2022 ರಿಂದ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 8, 2022  ಇದೆ.

ಇದನ್ನು ಓದಿ: IREL Recruitment 2022: ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್​ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಲಸಂಪನ್ಮೂಲ ಇಲಾಖೆ ನೇಮಕಾತಿ 2022- ಅಧಿಸೂಚನೆ  ಲಿಂಕ್ ಇಲ್ಲಿದೆ

  1. ಅಧಿಕೃತ ವೆಬ್‌ಸೈಟ್ waterresources.karnataka.gov.in ಗೆ ಭೇಟಿ ನೀಡಿ
  2. ನಂತರ ಆನ್‌ಲೈನ್ ಅರ್ಜಿ ನಮೂನೆಯ ಮೇಲೆ ಕ್ಲಿಕ್ ಮಾಡಿ – ಜುಲೈ 11, 2022 ರಂದು ಬಿಡುಗಡೆ ಮಾಡಲಾಗುತ್ತದೆ.
  3. ನೋಂದಾಯಿಸಿಕೊಳ್ಳಿ ನಂತರ ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತನ್ನು ಸ್ವೀಕರಿಸುತ್ತಾರೆ.
  4. ಬಳಿಕ ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ನೊಂದಿಗೆ ಲಾಗಿನ್ ಮಾಡಿ
  5. ವಿವರಗಳನ್ನು ಭರ್ತಿ ಮಾಡಿ ಮತ್ತು  ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ
  6. ನಂತರ ಶುಲ್ಕವನ್ನು ಪಾವತಿಸಿ ಕೊನೆಗೆ ಸಬ್​​ಮಿಟ್​​ ಕೊಡಿ
  7. ಫಾರ್ಮ್​​ನ್ನು ಡೌನ್‌ಲೋಡ್ ಮಾಡಿ

ಇದನ್ನು ಓದಿ: POWERGRID Recruitment 2022: ಪವರ್​ಗ್ರೀಡ್​ ನೇಮಕಾತಿ: ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ

 ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯಲ್ಲಿರುವ ಎಲ್ಲಾ ಸೂಚನೆಗಳು ಮತ್ತು ಅಗತ್ಯ ವಿವರಗಳನ್ನು ಓದಿ.  ಫಾರ್ಮ್‌ಗಳನ್ನು ಜುಲೈ 11, 2022 ರಂದು ಬಿಡುಗಡೆ ಮಾಡಲಾಗುತ್ತದೆ. ನಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಪ್ರಕಟಣೆಗಳಿಗಾಗಿ ವೈಬ್​​ಸೈಟ್​​ಗೆ ಭೇಟಿ ನೀಡಿ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!